ಕಲಬುರಗಿ: ತಾಲೂಕಿನ ಕೋಟನೂರ (ಡಿ) ಗ್ರಾಮದಲ್ಲಿ ನಮ್ಮ ನಡೆ ಪ್ರಭುದ್ದ ಭಾರತದ ಕಡೆ” ಎಂಬ ಸಂಕಲ್ಪದೊಂದಿಗೆ “ದಮ್ಮದೀಪ” ಕಾರ್ಯಕ್ರಮದಲ್ಲಿ ಸಿದ್ದಾರ್ಥ್ ಚಿಮ್ಮಾಇದ್ಲಾಯಿ, ಮಹಾನಗರ ಪಾಲಿಕೆಯ ವಿಭಾಗ-1ರ ಆಯುಕ್ತ ರಮೇಶ್ ಪಟ್ಟೆದಾರ್, ಡಾ. ಬಿ ಆರ್ ಅಂಬೇಡ್ಕರ ಜಿಲ್ಲಾ ಜಯಂತೋತ್ಸವ ಸಮಿತಿಯ ಜಿಲ್ಲಾಧ್ಯಕ್ಷ ದಿನೇಶ ಎನ್. ದೊಡ್ಡಮನಿ, ನಿವೃತ್ತ ಶಿಕ್ಷಕ ಕಲ್ಯಾಣಿ ಹಂಗರಗಿ, ನಂದಿಕುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯೆ ಶ್ವೇತಾ ದಿನೇಶ್ ದೊಡ್ಡಮನಿ, ಸದಸ್ಯರಾದ ಭೀಮಶಂಕರ್ ಪಾಟೀಲ್ ನಾಗನಹಳ್ಳಿ, ಲಕ್ಕಪ್ಪ ಪೂಜಾರಿ, ಶಿಕ್ಷಕ ಮಲ್ಲಿನಾಥ್, ಶ್ರೀಧರ್ ಹೊಸಮನಿ ಸೇರಿದಂತೆ ಬಡಾವಣೆಯ ಮಹಿಳೆಯರು, ಪುರುಷರು, ಮಕ್ಕಳು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…