ಶ್ರೀನಿವಾಸ ದೇಸಾಯಿ ಪ್ರೌಢ ಶಾಲೆಯಲ್ಲಿ ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ

0
11

ಆಳಂದ: ಶ್ರೀನಿವಾಸ ದೇಸಾಯಿ ಪ್ರೌಢ ಶಾಲೆ ಹಾಗೂ ವಿಶ್ವೇಶ್ವರಯ್ಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ತಜ್ಞ ಭಾರತದ ಉಪರಾಷ್ಟ್ರಪತಿ ರಾಷ್ಟ್ರಪತಿ ತತ್ವಜ್ಞಾನಿ ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಎಲ್ಲಾ ಶಿಕ್ಷಕ ವೃಂದ ಹಾಗೂ ಮುಖ್ಯ ಗುರುಗಳು ಮತ್ತು ಶಾಲೆಯ ಮಕ್ಕಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here