ಕಲಬುರ್ಗಿ: ನವದೆಹಲಿಯ ವರ್ಲ್ಡ್ ಚಾರಿಟಿ ವೆಲ್ಫರ್ ಫೌಂಡೇಶನ್ ವತಿಯಿಂದ ಹೈಯರ್ ಎಜುಕೇಷನಗೆ ಕೊಡುವ “ಡಾ. ಅಂಬೇಡ್ಕರ್ ಇಂಟರ್ನ್ಯಾಷನಲ್ ಪ್ರಶಸ್ತಿಯನ್ನು” ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ. ಶಾಂತಲಿಂಗ ಘಂಟೆಯವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರವೇಶ ಮಾಡಿ ಕವನ ಸಂಕಲನ ಪ್ರಕಟಿಸಿದ್ದಾರೆ, ಸಾಹಿತ್ಯ ವಿಮರ್ಶೆ, ಪುಸ್ತಕ ಸಂಪಾದನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಉತ್ತಮ ಸಂಶೋಧನಾ ಕ್ಷೇತ್ರವೆಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ನವದೆಹಲಿಯ ವರ್ಲ್ಡ್ ಚಾರಿಟಿ ವೆಲ್ಫರ್ ಫೌಂಡೇಶನ್ ಸಂಸ್ಥೆಯು ಹೇಳಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…