ಕಲಬುರಗಿ: ಜನಪದ ಸಾಹಿತ್ಯ ಗೆಳೆಯರ ಬಳಗದಿಂದ ಸಂಜೆ 6 ಗಂಟೆಗೆ ಕೋಮಲ್ ಹೊಟೆಲಿನಲ್ಲಿ ಕರ್ನಾಟಕ ಜಾನಪದ ಪರಿಷತ್ ಅಕಾಡೆಮಿಯ ಸಮಿತಿಯ ನೂತನ ಜಿಲ್ಲಾ ಕಾರ್ಯದರ್ಶಿ ಶಾಂತಲಿಂಗ ಪಾಟೀಲ್ ಕೊಳಕುರ ಇವರಿಗೆ ಉದ್ಯೋನ್ಮುಖ ಬಳಗದ ಅಧ್ಯಕ್ಷರಾದ ವಿನೋದ್ ಕುಮಾರ್ ಜನವರ್ ಮಾತನಾಡಿ ಜನಪದ ಎಲ್ಲಾ ಸಾಹಿತ್ಯಕ್ಕೆ ತಾಯಿ ಇದ್ದಂತೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಂತಲಿಂಗಪ್ಪ ಪಾಟೀಲ್ ಕೊಳ್ಕೂರ್ ಇವರನ್ನು ಶುಭಕೋರಿ ಸನ್ಮಾನಿಸಲಾಯಿತು ಈ ಸಮಯದಲ್ಲಿ ಸಚಿನ್ ರಾಜಾಪುರ CSC ಜಿಲ್ಲಾ ಅಧ್ಯಕ್ಷರು. ಸತ್ಯನಾರಾಯಣ ಜೋಶಿ ನ್ಯಾಯವಾದಿಗಳು ವಿಠ್ಠಲ್ ಬಡಿಗೇರ್, ಸುನಿಲ್ ನಾಟಿಕರ್, ಉದಯ್ ಕುಮಾರ, ರಮೇಶ್ ಗೌಡ ಮತ್ತು ಇತರರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…