ಕಲಬುರಗಿ: ನಗರದ ಕನ್ನಡ ಭವನದಲ್ಲಿ ನಾದ ಸಂಗೀತ ಸಾಂಸ್ಕ್ರತಿಕ ಹಾಗೂ ಸಾಮಾಜಿಕ ಕಲಾವಿದರ ಸಂಘವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ತೆಗೆಲತಿಪ್ಪಿ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ದತ್ತಪ್ಪ ಸಾಗನೂರ, ಮೋಹನ್ ಸೀತನೂರ, ಸೀತಾ ಮಲ್ಲಾಬಾದಿ, ಸಂಘದ ಅಧ್ಯಕ್ಷ ಮಧುಸೂದನ ಮಲ್ಲಾಬಾದಿ, ಉಪಾಧ್ಯಕ್ಷರಾದ ವಾಲ್ಮೀಕ ಎಸ್, ಕಾಂಬಳೆ, ಚಾಂದ ಅಕ್ತಾರ್, ಪ್ರಧಾನ ಕಾರ್ಯದರ್ಶಿ ರಾಜು ಎಸ್. ಕೋಬಾಳ, ಸಹ ಕಕಾರ್ಯದರ್ಶಿ ಬಲವಂತ ಉದನೂರ, ಖಜಾಂಚಿ ಲಕ್ಷ್ಮೀಕಾಂತ ಸೀತನೂರ, ಸಲಹೆಗಾರರಾದ ರೇಣುಕಾ ಬಿರಾದಾರ, ಪಾರ್ವತಿ ಉರ್ಕಿಮಠ, ಸದಸ್ಯರಾದ ಆನಂದ ಆಲಮೇಲಕರ್, ರಾಜುಶೇಖರ ರೆಡ್ಡಿ, ಮಹಾದೇವಪ್ಪ ಅಷ್ಟಗಿ, ಮಹಾದೇವ ಸಂಗಾವಿ, ಸತೀಶ ಪಾಟೀಲ, ವಿಠಲ ಮೇತ್ರೆ, ಚಂದ್ರಶೇಖರ ರೆಡ್ಡಿ, ಶಿವಶಂಕರ ಪೂಜಾರಿ, ನರಸಿಂಹಚಾರ್ಯ ಸೇರಿದಂತೆ ಇನ್ನು ಅನೇಕ ಕಲಾವಿದರು ಇದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…