ಕಲಬುರಗಿ; ಜಿಲ್ಲೆಯ ಸೇಡಂ ಮತ್ತು ಚಿಂಚೋಳಿ ತಾಲೂಕಿನಲ್ಲಿ ಕೀಟಭಾದೆ, ಸಸ್ಯ ರೋಗ ಮತ್ತು ಪರಾವಲಂಬಿ ಸಸ್ಯ ಕಸ್ಕೂಟ ಹಾನಿಯ ಕುರಿತು ಕ್ಷೇತ್ರ ಭೇಟಿ ಮತ್ತು ಅಧ್ಯಯನ ನಡೆಸಲಾಯಿತು.
ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ರಾಜು ಜಿ. ತೆಗ್ಗಳ್ಳಿ ಮತ್ತು ಸಸ್ಯರೋಗ ತಜ್ಞರಾದ ಡಾ. ಜಹೀರ್ ಅಹೆಮದ್, ಸೇಡಂ ವಿಭಾಗದ ಜಂಟಿ ಕೃಷಿ ಉಪನಿರ್ದೇಕರಾದ ಶ್ರೀಮತಿ ಅನುಸೂಯಾ ಹೂಗಾರ, ಚಿತ್ತಾಪೂರ, ಸೇಡಂ, ಚಿತ್ತಪೂರ ತಾಲೂಕಿನ ಸಹಾಯಕ ಕೃಷಿ ಅಧಿಕಾರಿಗಳಾದ ಶ್ರೀ ಸಂಜೀವ ಮಾನೆ, ಹಂಪ್ಪಣ್ಣ, ವೀರಶೆಟ್ಟಿ ರಾಠೋಡ್, ಕೃಷಿ ಅಧಿಕಾರಿಗಳಾದ ಮುನಿಯಪ್ಪ, ಬಸವರಾಜ ಕೊಡ್ಸಾ, ಗುರಪಾದಪ್ಪಾ, ಬಾಲರಾಜ್ ಹಾಗೂ ರೈತರು ಕ್ಷೇತ್ರ ಭೇಟಿಯಲ್ಲಿ ಭಾಗವಹಿಸಿದರು.
ಕಸ್ಕೂಟ ಪರಾವಲಂಬಿ ಸಸ್ಯ ಹತೋಟಿ ಹಾಗೂ ಆರಂಭಿಕ ನೆಟೆ ರೋಗ ಭಾದೆಯನ್ನು ನಿರ್ವಹಿಸುವ ವಿಧಾನಗಳನ್ನು ರೈತರಿಗೆ ವಿವರಿಸಲಾಯಿತು.
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…