ಕಲಬುರಗಿ; ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ನವ ಕಲ್ಯಾಣ ಕರ್ನಾಟಕ ವೀಡಿಯೋ ಮತ್ತು ಫೋಟೋಗ್ರಾಫರ್ ಅಸೋಷಿಯೇಷನ್ ಸಂಯುಕ್ತ ಆಶ್ರಯದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಛಾಯಾಚಿತ್ರಗಳ ಪ್ರದರ್ಶನ ಕ್ಕೆಕನ್ನಡ ಭವನ ನಡೆಸಲಾಯಿತು.
ಉದ್ಘಾಟನೆಯು ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಭಾವಚಿತ್ರಕ್ಕೆಶಶಿಲ್ ಜಿ ನಮೋಶಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ, ಹೋರಾಟಗಾರ ಲಕ್ಷ್ಮಣ ದೋಸ್ತಿ ಯವರು ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು. ಮತ್ತು ನವ ಕಲ್ಯಾಣ ಕರ್ನಾಟಕ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಆನಂದ ನರೋಣ, ರಾಜು ಎಸ್. ಕೆ, ಇವರಲ್ಲಿ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇದೇ ಸಮಯದಲ್ಲಿ ಹಿರಿಯ ಛಾಯಾಗ್ರಹದ ತುಳಸಿ ದಾಸ್ ಮಹೇಂದ್ರಕರ್, ವಿಜಯ್ ಕುಮಾರ್ ಪುರಾಣಿಕ್ ಮಠ, ಚನ್ನಬಸವರಾಜ್ ಸ್ವಾಮಿ, ಇವರುಗಳನ್ನು ಸನ್ಮಾನಿಸಲಾಯಿತು ಇದೇ ಸಮಯದಲ್ಲಿ ಸಂಘದ ಪದಾಧಿಕಾರಿಗಳು ಮಹೇಶ್ ನೆಲ್ಲೂರು, ಶಿವಶರಣ ಎಸ್ ಡೋಣ್ಣೂರಕರ್, ಶರಣಗೌಡ, ಸಿದ್ದಣ್ಣ, ಶಿವರಾಜ್ ಸ್ವಾಮಿ, ಸುರೇಶ್ ಕಟ್ಟಿಮನಿ, ಮಹೇಶ್ ,ಪ್ರವೀಣ್ ಕುಮಾರ್ ಪಾಟೀಲ್, ರಾಜಶೇಖರ್, ಖಾಜಾ ಪಟೇಲ್, ರಾಜಶೇಖರ್, ಮತ್ತು ಹಿರಿಯ ಮುಖಂಡರು ಹೋರಾಟಗಾರರು ಸಾರ್ವಜನಿಕರು ಯುವ ಛಾಯಚಿತ್ರ ಬಂಧುಗಳು ಈ ಸಮಯದಲ್ಲಿ ಉಪಸ್ಥರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…