ಕಲಬುರಗಿ: ಪಂಡಿತ್ ದೀನ್ದಯಾಲ್ ಉಪಾಧ್ಯಾಯ ಅವರ ಕನಸಿನ ಭಾರತಕ್ಕೆ ಮೋದಿ ಅವರು ಪೂರಕವಾಗಿ ಶ್ರಮಿಸುತಿದ್ದಾರೆ ಎಂದು ತಾಲ್ಲೂಕು ಉಪಾಧ್ಯಕ್ಷ ವೀರಣ್ಣ ಯಾರಿ ಹೇಳಿದರು.
ಕಾಶ್ಮೀರದ ವಿಷಯ,ರಾಷ್ಟ್ರೀಯ ಶಿಕ್ಷಣ ನೀತಿ,ಮೇಕ್ ಇನ್ ಇಂಡಿಯಾ,ಸ್ವಚ್ಛ ಭಾರತ ಸೇರಿದಂತೆ ಅನೇಕ ಯೋಜನೆಗಳಲ್ಲಿ ಪಂಡಿತ್ ದೀನ್ ದಯಾಳ್ ಅವರು ಪ್ರತಿಪಾದಿಸಿದ್ದ ನೀತಿಗಳು ಎದ್ದು ಕಾಣಿಸುತ್ತಿವೆ ಎಂದರು.
ಪುರಸಭೆ ಮಾಜಿ ವಿರೋಧ ಪಕ್ಷದ ನಾಯಕ ಭೀಮಶಾ ಜೀರೋಳ್ಳಿ ಹಾಗೂ ರಾಮಚಂದ್ರ ರಡ್ಡಿ ಅವರು ದಿನ್ ದಯಾಳ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಹರಿ ಗಲಾಂಡೆ,ಸತೀಶ್ ಸಾವಳಗಿ,ಮಾಂತಪ್ಪ ಧರ್ಮಾಪುರ,ಅಶೋಕ ಡೌವಳೆ, ಬಸವರಾಜ ಪಗಡಿಕರ್,ಸಿದ್ದು ಕಲ್ಲಶೆಟ್ಟಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…
ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…
ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…
ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…
ಕಲಬುರಗಿ: ಮನುಷ್ಯ ಆದರ್ಶದ ಬದುಕನ್ನು ಕಳೆದಾಗ ಬೆಲೆಯುಳ್ಳ ಬದುಕಾಗುತ್ತದೆ. ಆಗ ಆ ಬದುಕಿಗೆ ಮೌಲ್ಯ, ಅರ್ಥ ಬರುತ್ತದೆ ಎಂದು ಮುದಗಲ್-…
ಕಲಬುರಗಿ : ಬಡವರ ಪರವಾಗಿ ಹಾಗೂ ಶಾಲಾ ಕಾಲೇಜು ವಸತಿ ನಿಲಯಗಳಲ್ಲಿ ಆಗುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಮಾಜಕಲ್ಯಾಣ…