ರಾಣಿ ಚೆನ್ನಮ್ಮ ವಸತಿ ಶಾಲೆಯ ಮಕ್ಕಳಿಗೆ ಕಲಿಕೆ ಸಾಮಗ್ರಿ ವಿತರಣೆ

0
27

ಕಲಬುರಗಿ: ವಿಧಾನ ಪರಿಷತ್ತಿನ ಸದಸ್ಯರಾದ ಬಿ. ಜಿ. ಪಾಟೀಲ್ ಅವರ 71 ನೇ ಜನ್ಮದಿನದ ನಿಮಿತ್ತ ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿನಾಥ್ ಪಾಟೀಲ್ ಕಾಳಗಿ ಅವರ ಗೆಳೆಯರ ಬಳಗದಿಂದ ಕಾಳಗಿ ತಾಲೂಕ ಕೊಡ್ಲಿ ಗ್ರಾಮದ ಸರ್ಕಾರಿ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯ ಮಕ್ಕಳಿಗೆ ಪೆನ್ನು ಕಾಫಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕೂಡ್ಲಿ ಅಣ್ಣಾರಾವ ಪೆದ್ದಿ, ಗುಂಡಪ್ಪ  ವಜೀರಗಾವ್,  ಸಿದ್ದು ಪೆದ್ದಿ, ಕೂಡ್ಲಿ ಗ್ರಾಮ ಪಂಚಾಯತಿ ಸದಸ್ಯ ಮಲ್ಲಿಕಾರ್ಜುನ್  ಸೆರಿದಂತೆ ಇತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here