ಕಲಬುರಗಿ; ನಗರದ ಎಂಎನ್ ದೇಸಾಯಿ ಪದವಿ ಮಾಹಾ ವಿದ್ಯಾಲಯದಲ್ಲಿ ಎಐಎಸ್ಇಸಿಟಿ ಸಂಸ್ಥೆ ವತಿಯಿಂದ ಕೌಶಲ್ಯ ಮತ್ತು ಅಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿದರು.
ತರಬೇತಿ ಅಧಿಕಾರಿ ಎಕ್ಸಿಕ್ಯೂಟಿವ್ ಪೆÇ್ರೀಜೆಕ್ಟ್ ಮ್ಯಾನೇಜರ್ ದರ್ಶನ ಅವರು ಯುವಕ ಯುವತಿಯರಿಗೆ ತರಬೇತಿ ನೀಡಿದರು. ಇನ್ನೊಬ್ಬ ಅಧಿಕಾರಿ ಗುರು ಪ್ರಸಾದ್ ಶಟ್ಟಿ ಅವರು ವಿದ್ಯಾರ್ಥಿಗಳಿಗೆ ಜ್ಞಾನ ಮತ್ತು ಕೌಶಲ್ಯದ ನಡುವಿನ ವ್ಯತ್ಯಾಸದ ಕುರಿತು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಪೆÇ್ರೀ ವಿ.ಎಮ್ ಹೀರೆಮಠ್, ಕಾಲೇಜಿನ ಅಧ್ಯಕ್ಷ ಸಂದೀಪ್ ದೇಸಾಯಿ, ಎಐಎಸ್ಇಸಿಟಿ ಸಂಸ್ಥೆಯ ಅಧಿಕಾರಿಗಳಾದ ಕಿರಣಕುಮಾರ ದೋಮಾಲ್, ಶಂಕರ್, ಗುರುಪ್ರಸಾದ್ ಶೆಟ್ಟಿ, ದರ್ಶನ, ಸಂತೋಷ, ಅನ್ನಪೂರ್ಣ ರೆಡ್ಡಿ, ನೀಲಕಂಠ, ರಾಧಿಕಾ, ಗೀತಾ, ಪ್ರಿಯಾಂಕಾ, ಸಂಧ್ಯಾರಾಣಿ, ಶಿಲ್ಪಾ, ಸೇರಿ ಕಾಲೇಜಿನ ಸಿಬ್ಬಂದಿ ಸೇರಿ ವಿದ್ಯಾರ್ಥಿಗಳು ಉಪಸ್ಥಿತಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…