ಜನರನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ಶಾಸಕ ಅಲ್ಲಮಪ್ರಭು ಪಾಟೀಲ್

0
26

ಕಲಬುರಗಿ: ನಗರದ ಜೇವರ್ಗಿ ಕ್ರಾಸ್‍ನಲ್ಲಿರುವ ಸೂಪರ್ ಕಿಂಗ್ ಕಾಂಪ್ಲೆಕ್ಸ್‍ನಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಸಂಚರಿಸಿ ಅಲ್ಲಿರುವ ಮಳೆ ಬಂದರೆ ಒಳ ಚರಂಡಿ ಸಮಸ್ಯೆಗಳ ಬಗ್ಗೆ ಜನರನ್ನು ಭೇಟಿಯಾಗಿ ಚರ್ಚಿಸಿದರು.

ಸ್ಥಳಕ್ಕೆ ಅಧಿಕಾರಿಗಳನ್ನು ಕರೆಸಿ ಕೆಲಸ ಮಾಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸುಭಾಷಚಂದ್ರ ಡೆಂಕಿ, ಲಿಂಗರಾಜ ಕಣ್ಣಿ, ಮುಖಂಡರಾದ ರಾಜು ಪಾಟೀಲ, ಶಿವಕುಮಾರ, ಫಯಾಜ್, ಖದಿರ, ಅಲಿ, ಶೇಖ ಅಹ್ಮದ್, ಗುರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here