ಬಿಸಿ ಬಿಸಿ ಸುದ್ದಿ

ಬಸವತತ್ವ ಜಗತ್ತಿಗೆ ದಾರಿದೀಪ

ಭಾಲ್ಕಿ; ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿ ಅನಾವರಣ ಮಾಡಲಾಯಿತು. ಈ ಸಮಾರಂಭದ ದಿವ್ಯಸಾನಿಧ್ಯ ವಹಿಸಿ, ವಿಶ್ವಗುರು ಬಸವಣ್ಣನವರು ಜಗತ್ತಿಗೆ ದಾರಿದೀಪವಾಗಿದ್ದಾರೆ. ಬಸವಣ್ಣನವರ ಸಂದೇಶ ಇಂದು ಮುಂದು ಎಂದೆಂದಿಗೂ ಪ್ರಸ್ತುತವಾಗಿದೆ. ಇಂದು ವಿಶ್ವ ಹೃದಯ ದಿನ. ನಮ್ಮ ಶರೀರದ ಯಾವ ಅವಯವಗಳು ಕಳೆದುಕೊಂಡರೆ ನಾವು ಬದುಕಬಹುದು. ಆದರೆ ಹೃದಯ ಕಳೆದುಕೊಂಡ ನಂತರ ಬದುಕಲಿಕ್ಕೆ ಸಾಧ್ಯವಿಲ್ಲ. ಅದೇರೀತಿಯಾಗಿ ಭಾರತೀಯ ಸಂಸ್ಕøತಿಯ ಹೃದಯವೆಂದರೆ, ಬಸವಣ್ಣನವರು.

ಅವರನ್ನು ಮರೆತು ಭಾರತೀಯ ಸಂಸ್ಕøತಿ ಪರಂಪರೆ ಮುನ್ನಡೆಸಲು ಸಾಧ್ಯವಿಲ್ಲ. ಅದಕ್ಕಾಗಿ ನಾವೆಲ್ಲರೂ ಬಸವತತ್ವವನ್ನು ನಿಜಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಆರ್ಶೀವಚನ ನೀಡಿದರು. ಮನಗುಂಡಿಯ ಪೂಜ್ಯ ಶ್ರೀ ಬಸವಾನಂದ ಸ್ವಾಮಿಗಳವರಿಂದ ವಿಶ್ವಗುರು ಬಸವಣ್ಣನವರ ಮೂರ್ತಿ ಅನಾವರಣ ಮಾಡಲಾಯಿತು. ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು, ಪೂಜ್ಯ ಶ್ರೀ ಮಹಾಲಿಂಗ ಸ್ವಾಮಿಗಳು, ಪೂಜ್ಯ ಶ್ರೀ ಬಸವಲಿಂಗ ಸ್ವಾಮಿಗಳು, ಪೂಜ್ಯ ಶ್ರೀ ಬಸವಾನಂದ ಸ್ವಾಮಿಗಳು ಸಮ್ಮುಖ ವಹಿಸಿದ್ದರು.

ಶರಣೆ ಶುಭಾಂಗಿ ಚನ್ನಬಸವಣ್ಣ ಬಳತೆ ದಂಪತಿಗಳಿಂದ ಬಸವಣ್ಣನವರ ಮೂರ್ತಿಗೆ ಪೂಜೆಯನ್ನು ನೆರವೇರಿಸಲಾಯಿತು. ಶ್ರೀಮಠದ ವಿದ್ಯಾರ್ಥಿಗಳು ಹಾಗೂ ಅಕ್ಕಬಳಗದ ತಾಯಂದಿರು ಅವರಿಂದ ವಚನಾಭಿಷೇಕ ನಡೆಯಿತು. ಯಲ್ಲನಗೌಡ ಬಾಗಲಕೋಟ ಮತ್ತು ರಾಜು ಜುಬರೆ ಅವರಿಂದ ವಚನ ಸಂಗೀತ ನೆರವೇರಿತು. ನವಲಿಂಗ ಪಾಟೀಲ ನಿರೂಪಿಸಿದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

5 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

5 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

5 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

5 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

5 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

5 hours ago