ಕಾವೇರಿ ನಿರ್ವಹಣಾ ಪ್ರಾಧಿಕಾರದ ವಿರುದ್ಧ ಕರವೇ ರಕ್ತಪತ್ರ ಚಳುವಳಿ

0
12

ಕಲಬುರಗಿ: ಕೇಂದ್ರ, ರಾಜ್ಯ ಸರಕಾರ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸಹಸ್ರಾರು ಕರವೇ ಕಾರ್ಯಕರ್ತರು ಸೇರಿ ನಗರದ ರೈಲ್ವೆ ನಿಲ್ದಾಣದ ಹತ್ತಿರದ ಅಂಚೆ ಕಚೇರಿ ಬಳಿ ‘ಬೃಹತ್ ರಕ್ತಪತ್ರ ಚಳುವಳಿ ನಡೆಸಿದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಪುನೀತರಾಜ ಕವಡೆ, ಮಹೇಶ ಕಾಶಿ, ದೇವೇಂದ್ರ, ಈರಣ್ಣ, ಯಲ್ಲಾಲಿಂಗ ಕಲ್ಯಾಣಿ, ವಿಠ್ಠಲ್ ಚಂದರ್ ಸೇರಿದಂತೆ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here