ಕಲಬುರಗಿ: ನಗರದ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರಹಿತ ಮಹಾತ್ಮ ಗಾಂಧೀಜಿಯವರ ಮತ್ತು ಮಾಜಿ ಪ್ರಧಾನಿ ಲಾಲ್ ಬಹಾದ್ದೂರ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು.
ಸಚಿವ ಡಾ.ಶರಣಪ್ರಕಾರ ಪಾಟೀಲ, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಪಕ್ಷದ ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ, ಜಿಲ್ಲಾ ಕಾಂಗ್ರೆಸ್ ಸಮಿತಿ ಪಜಾ ವಿಭಾಗದ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಮುಖಂಡರಾದ ಬಾಬುರಾವ ಜಹಾಗೀರದಾರ, ಭೀಮರಾವ ಟಿ.ಟಿ, ನೀಲಕಂಠರಾವ ಮೂಲಗೆ, ರೇವು ನಾಯಕ ಬೆಳಮಗಿ, ಚಂದ್ರಿಕಾ ಪರಮೇಶ್ವರ, ಲತಾ ರಾಠೋಡ್, ರೇಣುಕಾ ಚವ್ಹಾಣ ಸೇರಿದಂತೆ ಮತ್ತಿತರರು ಇದ್ದರು.