ದೇವದಾಸಿ ಪದ್ಧತಿ ನಿರ್ಮೂಲನೆ ಸಾಮಾಜಿಕ ನ್ಯಾಯ ಕಾಯ್ದೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

0
17

ಕಲಬುರಗಿ: ದೇವದಾಸಿ ಪದ್ಧತಿ ನಿರ್ಮೂಲನೆ ಅವರ ಕುಟುಂಬದ ಬದುಕುವ ಹಕ್ಕು ರಕ್ಷಣೆ ಮತ್ತು ಸಾಮಾಜಿಕ ನ್ಯಾಯ ನೀಡುವ ಸಮಗ್ರ ಕಾಯ್ದೆ ಜಾರಿಗೆ ತರುವಂತೆ ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ಮತ್ತು ವಿಮುಕ್ತ ದೇವದಾಸಿ ಮಹಿಳಾ ವೇದಿಕೆಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಸಂಚಾಲಕಿ ರೇಣುಕಾ ಸರಡಗಿ, ಚಂದಾಲಿಂಗ ಕಲಾಲಬಂಡಿ, ಕವಿತಾ ರೆಟಗಾರಮಠ, ಸುನಿತಾ ಕೊಳ್ಳೂರ, ಗೌರಮ್ಮ ಅವರು ಸೇರಿದಂತೆ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here