ಕಲಬುರಗಿ: ಭಾರತೀಯ ಬೌದ್ಧ ಮಹಾ ಸಭಾ ಕಲಬುರಗಿ ನಗರ ಸಮಿತಿ ವತಿಯಿಂದ ನಗರದ ಕನ್ನಡ ಭವನದಲ್ಲಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ ಸಮಾರಂಭವು ಜರುಗಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾರತೀಯ ಬೌದ್ಧ ಮಹಾಸಭಾ ರಾಜ್ಯ ಅಧ್ಯಕ್ಷರಾದ ಆಯುಷ್ಮಾನ ಸೂರ್ಯಕಾಂತ ನಿಂಬಾಳಕರ್, ಅತಿಥಿಗಳಾಗಿ ಭಾರತೀಯ ಬೌದ್ಧ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಆಯುಷ್ಮಾನ ಸುರೇಶ ಕಾಣೆಕರ್, ಜಿಲ್ಲಾ ಅಧ್ಯಕ್ಷರಾದ ಆಯುಷ್ಮಾನ ಲಕ್ಷ್ಮಣ ಸೋನಕಾಂಬಳೆ, ಪ್ರಧಾನ ಕಾರ್ಯದರ್ಶಿ ಆಯುಷ್ಮಾನ ಗುರಣ್ಣ ಐನಾಪೂರ, ನಗರ ಕಾರ್ಯದರ್ಶಿ ಆಯುಷ್ಮಾನ ಕೊತಾಳಿ ಬುತಾಳಿ ಸಿರಸಗಿ, ನಗರ ಉಪಾ ಅಧ್ಯಕ್ಷೆ ಅಯುಷ್ಮತಿ ಮಾಯಾ ಸೂಗೂರ, ನಗರ ಉಪಾಧ್ಯಕ್ಷರು ಆಯುಷ್ಮಾನ ವಿಜಯಕುಮಾರ ಶಿಂದೆ, ಕಾರ್ಯಕ್ರಮದ ಅದ್ಯಕ್ಷತೆ ನಗರ ಸಮಿತಿಯ ಅಧ್ಯಕ್ಷ ಹರ್ಷವರ್ಧನ ಕಣ್ಣಿ ವಹಿಸಿದ್ದರು.
ಕಾರ್ಯಕ್ರಮ ನಿರೂಪಣೆ ನಗರ ಸಮಿತಿಯ ಖಜಾಂಚಿ ಸಿದ್ದರಾಮ ನಡಗೇರಿ, ವಂದನಾರ್ಪಣೆ ಉಪ ಅಧ್ಯಕ್ಷರಾದ ವಿಜಯಕುಮಾರ ರಾವೂರ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ನಗರ ಪದಾಧಿಕಾರಿಗಳು ಸೇರಿದಂತೆ ಉಪಾಸಕ, ಉಪಾಸಕಿಯರು ಭಾಗವಹಿಸಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…