ಕಲಬುರಗಿ: ಜಗತ್ ಬಡಾವಣೆಯಲ್ಲಿರುವ ಗೋಮುಖ ರಾಯರ ಮಠಕ್ಕೆ ಉಡುಪಿಯ ಫಲಿಮಾರು ಮಠದ ಶ್ರೀ ವಿದ್ಯಾಧಿಶ ಸ್ವಾಮಿಗಳು ಆಗಮಿಸಿದ್ದರು. ರಾಯರ ವೃಂದಾವನ ನೋಡಿ ಅತ್ಯಂತ ಹರ್ಷ ವ್ಯಕ್ತ ಪಡಿಸಿದರು. ಹೀಗೆ ಧಾರ್ಮಿಕ ಕಾರ್ಯಕ್ರಮಗಳು ಮಾಡ್ತೀರಿ ಅಂತ ಸಲಹೆ ಕೊಟ್ಟರು. ಶ್ರೀ ಗುರುರಾಜ್ ಸೇವಾ ಸಮಿತಿ ವತಿಯಿಂದ ಸ್ವಾಮಿಗಳಿಗೆ ಪಾದ ಪೂಜೆ ಮಾಡಿ ಗೌರವಿಸಲಾಯಿತು.
ಈ ಸಂಧರ್ಭದಲ್ಲಿ ಅರ್ಚಕರಾದ ಶ್ರೀ ವಲ್ಲಭಚಾರ್ಯ, ಶ್ರೀ ಅನಂತಾಚಾರ್ಯ, ಶ್ರೀ ನಾರಾಯಣಾಚಾರ್ಯ, ಸಮಿತಿಯ ಅಧ್ಯಕ್ಷರಾದ ಅನಿಲ್ ಬಡದಲ್, ಮಾಜಿ ಅಧ್ಯಕ್ಷರಾದ ನರಹರಿ ಪಾಟೀಲ್, ಹಣಮಂತರಾವ್ ಗೊಟೂರ್, ಪವನ್ ಫಿರೋಜಾಬಾದ್, ಶಂಕರರಾವ್ ಕುಲಕರ್ಣಿ, ಪ್ರಮೋದ್ ದೇಸಾಯಿ, ಶಶಿಕಾಂತ್ ಸಾಗನೂರ್, ನೀಲ್ ಲೋಹಿತ್ ಜೇವರ್ಗಿ, ಉದಯ್ ಪಾಟೀಲ್, ಹಣಮಂತರಾವ್ ಜೇವರ್ಗಿ, ರಾಘವೇಂದ್ರ ಭೋಸಗಾ, ಪವನ್ ಭೋಸಗಾ, ಸಂಜು ಸುಂದರನಗರ್, ಉಮಾಕಾಂತ್ ಕುಲಕರ್ಣಿ ಇದ್ದರು. ನಂತರ ಶ್ರೀ ಗುರುಸಾರ್ವಭೌಮ ಭಜನಾ ಮಂಡಳಿಯ ಮಹಿಳೆಯರಿಂದ ಪೂರ್ಣ ಕುಂಭ ಸ್ವಾಗತಿಸಲಾಯಿತು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…