ಕಲಬುರಗಿ: 2023 ನೇ ಸಾಲಿನಲ್ಲಿ ನಡೆಯುವ ವಿಶ್ವವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಚನ ಸಂಗೀತ ಕಾರ್ಯಕ್ರಮ ನೀಡಲು ಆಕಾಶವಾಣಿ ಹಾಗೂ ದೂರದರ್ಶನ ಸುಗಮ ಸಂಗೀತ ಗ್ರೇಡ ಕಲಾವಿದೆ ಪವಿತ್ರಾ ವಿಶ್ವನಾಥ ರಾಜನಾಳ ಅವರು ಆಯ್ಕೆ ಯಾಗಿದ್ದಾರೆ.
ಜಿಲ್ಲೆಯ ಹಿರಿಯ ಕಲಾವಿದರಾದ ಶ್ರೀ ಗುರುಶಾಂತಯ್ಯ ಸ್ಥಾವರಮಠ ಅವರ ಮಗಳು ಇವರಾಗಿದ್ದು ಗುಲಬರ್ಗಾ ವಿಶ್ವವಿದ್ಯಾಲಯದಿಂದ ಸಂಗೀತದಲ್ಲಿ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಸೋಮವಾರಂದು ಮೈಸೂರಿನ ಗಾನ ಭಾರತಿ ವೇದಿಕೆಯಲ್ಲಿ ಸಾಯಂಕಾಲ 5-45 ಗಂಟೆಗೆ ವಚನ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…