ವಿಜಯನಗರ: ವೀರೇಶ್ ಬಾಬು, ಶಿವಕುಮಾರ ನಾಯಕ್ ಗೆ ಸನ್ಮಾನ

0
31

ವಿಜಯನಗರ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಯಲ್ಲಿ ಇಂದು ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಕೃಷ್ಣದೇವರಾಯ ರಾಷ್ಟ್ರೀಯ ಪ್ರಶಸ್ತಿ ಪಡೆದ ಕೂಡ್ಲಿಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಿಬ್ಬಂದಿಗಳಾದ ವೀರೇಶ್ ಬಾಬು ಹಾಗೂ ಶಿವಕುಮಾರ ನಾಯಕ್ ಪ್ರಥಮ ದರ್ಜೆ ಸಹಾಯಕರಿಗೆ ಸನ್ಮಾನಿಸಲಾಯಿತು.

ಹಂಪಿಯಲ್ಲಿ ನಡೆದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಸಾಧಕರ ಸಮಾರಂಭದಲ್ಲಿ ವೀರೇಶ್ ಬಾಬು ಹಾಗೂ ಶಿವಕುಮಾರ ನಾಯಕ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

Contact Your\'s Advertisement; 9902492681

ಇಂದು ಹಗರಿಬೊಮ್ಮನಹಳ್ಳಿಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಸಾಧಕರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಅಧ್ಯಕ್ಷರಾದ ರಾಜೇಂದ್ರವರ್ಮ ಮತ್ತು ಹಗರಿಬೊಮ್ಮನಹಳ್ಳಿ ಪರಿಷತ್ತಿನ ಬಿಬಿಜಿ ಗೌತಮ್, ಡಿ ರಾಮಾ ನಾಯಕ್, ಕಚೇರಿಯ ಸಿಬ್ಬಂದಿಗಳು ಹಾಜರಿದ್ದರು. ಹಾಗೂ ಎಂ.ರಾಜು ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here