ಸಾಮೂಹಿಕ ವಿವಾಹದ ಚಿತ್ರ ಪ್ರದರ್ಶಿಸಿದ ಸಚಿವ ಸತೇಶ್ ಜಾರಕಿಹೊಳಿ

0
7

ಸುರಪುರ: ನಗರದ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಏಪ್ರಿಲ್ 14 ರಂದು ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ನಗರದ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ವಿಹಾಗಳ ಚಿತ್ರವನ್ನು ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗದ ಮುಖಂಡರಾದ ಸಾಹೇಬಗೌಡ ವಾಗಣಗೇರ,ಮಾನಪ್ಪ ಶೆಳ್ಳಗಿ,ಗಣೇಶ ಹೊಸ್ಮನಿ,ಮಲ್ಲಿಕಾರ್ಜುನ ವಾಗಣಗೇರ ಇತರರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here