ಚಿತ್ತಾಪೂರ ವೀರಶೈವ ಮಹಾಸಭಾ ವತಿಯಿಂದ ಅ.18 ರಂದು ಪ್ರತಿಭಟನೆ

ಚಿತ್ತಾಪೂರ: ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ವತಿಯಿಂದ ಅ.18 ರಂದು ಬುಧವಾರ ಬೆಳಗ್ಗೆ 10:30ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಅಖೀಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ ಹಾಗೂ ಗೌರವಾಧ್ಯಕ್ಷ ಲಿಂಗಾರೆಡ್ಡಿಗೌಡ ಬಾಸರೆಡ್ಡಿ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ದಿ.10-10-2023 ಮಂಗಳವಾರ ರಾತ್ರಿ ಹಲಕರ್ಟಿ ಗ್ರಾಮದ ಗ್ರಾಮ ಪಂಚಾಯಿತ ಕಾರ್ಯಲಯದ ಎದುರುಗಡೆ ಕಟ್ಟೆಯ ಮೇಲಿರುವ ಶ್ರೀ ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಕಿಡಿಗೇಡಿಗಳು ಸಿಗರೇಟ್ ಅಥವಾ ಬೀಡಿಯಿಂದ ಮುಖಕ್ಕೆ ಸುಟ್ಟು ಅಪಮಾನ ಮತ್ತು ಅವಮಾನ ಮಾಡಿರುತ್ತಾರೆ.

ದೃಶಕೃತ್ಯವನ್ನು ವಿರೋಧಿಸಿ ತಕ್ಷಣವೇ ಹಲಕರ್ಟಿ ಗ್ರಾಮದಲ್ಲಿ ಪ್ರತಿಭಟನೆಯನ್ನು ಮಾಡಿ ಅಪರಾಧಿಗಳನ್ನು ಕೂಡಲೇ ಬಂದಿಸುವಂತೆ ಒತ್ತಾಯಿಸಿ ಮನವಿ ನೀಡಲಾಗಿರುತ್ತದೆ ಹಾಗೂ ಬುಧವಾರ 11 ರಂದು ವಾಡಿ ಪೆÇೀಲಿಸ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು.ಇಲ್ಲಿಯವರೆಗೆ ಪೆÇೀಲಿಸ ಇಲಾಖೆ ಅಪರಾಧಿಗಳನ್ನು ಬಂದಿಸುವಲ್ಲಿ ವಿಫಲವಾಗಿರುತ್ತಾರೆ.

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭೆಯ ತಾಲೂಕ ಘಟಕ ಚಿತ್ತಾಪೂರ ಹಾಗೂ ಶ್ರೀ ಬಸವಾಭಿಮಾನಿಗಳ ವತಿಯಿಂದ ಅಪರಾಧಿಗಳನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿ ಜಗಜ್ಯೋತಿ ಬಸವೇಶ್ವರ ವೃತ್ತದಿಂದ ಶ್ರೀ ಶಿವಶರಣಪ್ಪ ಅಮರಾವತಿ ವೃತ್ತ (ಲಾಡ್ಜಿಂಗ್ ಕ್ರಾಸ್) ಮೂಲಕ ತಹಸೀಲ ಕಾರ್ಯಲಯದವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ಮೂಲಕ ಹೊರಟು ನಂತರ ಮಾನ್ಯ ತಹಸೀಲ್ದಾರ ಮುಖಾಂತರ ರಾಜ್ಯ ಪಾಲರಿಗೆ ಹಾಗೂ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆ ಮೆರವಣಿಗೆಯಲ್ಲಿ ಸಮಾಜದ ಹಿರಿಯರು,ಮಹಾ ಸಭೆಯ ಪದಾಧಿಕಾರಿಗಳು, ಯುವಕರು ಮತ್ತು ಬಸವಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲಾ ಗ್ರಾಮಗಳ ಮುಖಂಡರು, ಯುವಕರು ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

emedialine

Recent Posts

ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹ

ಶಹಾಬಾದ: ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‍ಎಸ್)ಯಿಂದ ಗ್ರೇಡ್-2 ತಹಶೀಲ್ದಾರ್ ಗುರುರಾಜ ಸಂಗಾವಿ…

10 mins ago

ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಬಿಡುಗಡೆಗೆ ಕಾರ್ಮಿಕರ ಆಗ್ರಹ

ಶಹಾಬಾದ: ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿವೇತನವನ್ನು ಶೀಘ್ರವೇ ಬಿಡುಗಡೆ ಮಾಡಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು…

11 mins ago

ದಿಗ್ಗಾಂವ ಶ್ರೀ ಭಕ್ತರ ಕ್ಷಮೆಯಾಚಿಸಲಿ

ವಾಡಿ: ಶಿಲೆಗೆ ಪ್ರಾಣಪ್ರತಿಷ್ಠೆ ನೀಡಿ ಪೂಜೆಗೆ ಅರ್ಹವಾಗಿಸುವ ಭರದಲ್ಲಿ ಶಿವಲಿಂಗದ ಮೇಲೆ ಪಾದವಿಟ್ಟು ಅಸಂಖ್ಯಾತ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ…

13 mins ago

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

1 hour ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

1 hour ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420