ಕಲಬುರಗಿ: ಗಾಝಾದ ಆಸ್ಪತ್ರೆಯ ಮೇಲೆ ಇಸ್ರೇಲ್ ಸೇನೆ ನಡೆಸಿದ ಬಾಂಬ್ ದಾಳಿ ಅಮಾನವೀಯವಾದುದು. ಇದು ನರಮೇಧವಾಗಿದೆ ಎಂದು ಆರೋಪಿಸಿ ವೆಲ್ವೇರ್ ಪಾರ್ಟಿ ರಾಜ್ಯ ಕಾರ್ಯದರ್ಶಿ ಮುಬಿನ್ ಅಹಮದ್ ತೀವ್ರವಾಗಿ ಖಂಡಿಸಿದ್ದಾರೆ.
ಮನುಷ್ಯತ್ವ ರಹಿತವಾದ ಈ ದುಷ್ಕೃತ್ಯದ ವಿರುದ್ಧ ವಿಶ್ವದ ರಾಷ್ಟ್ರಗಳೇಕೆ ರಂಗಕ್ಕಿಳಿಯುತ್ತಿಲ್ಲ. ಹಮಾಸನ್ನು ಭಯೋತ್ಪಾದಕ ಸಂಘಟನೆಯೆಂದು ಬಿಂಬಿಸಲು ಶ್ರಮಿಸುತ್ತದೆ. ನಿಜವಾದ ಭಯೋತ್ಪಾದಕರು ಯಾರೆಂಬುದು ಬಹಿರಂಗವಾಗುತ್ತಿದೆ. ಇಸ್ರೇಲ್ ಸಹಿ ಹಾಕಿದ ಜಿನೀವ ಒಪ್ಪಂದದ ಅನುಸಾರವಾಗಿ ಹದಿನೈದು ವರ್ಷಗಳ ಒಳಗಿರುವ ಆಸ್ಪತ್ರೆಯ ಸೌಲಭ್ಯ ವಂಚಿತ ಆಹಾರ ಉಡುಪು ಇಲ್ಲದೆ ಪರದಾಡುವ ಮಕ್ಕಳಿಗೆ ವಿಶೇಷ ಸಂರಕ್ಷಣೆ ನೀಡಬೇಕು. ಇದರ ಪಾಲನೆ ಇದ್ದ ಮಕ್ಕಳ ಮಹಿಳೆಯರ ನರಮೇಧ ನಿರಂತರ ನಡೆಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಈ ದೌರ್ಜನ್ಯ ದಮನ ಕಾರಕ ನೀತಿಯನ್ನು ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗೂಡಿ ಖಂಡಿಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ಅವರು ಪಕ್ಷದ ಪರವಾಗಿ ಅಗ್ರಹಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…