ಕಲಬುರಗಿ; ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಮಹಾಮಾನವತವಾದಿ ಜಗಜ್ಯೋತಿ ಅಣ್ಣಬಸವಣ್ಣನವರ ಭಾವಚಿತ್ರಕ್ಕೆ ಮಸಿಬಳೆದು ವಿಕೃತಿ ಮೆರೆದು ವೀರಶೈ ವ ಲಿಂಗಾಯತ ಧರ್ಮಕ್ಕೆ ಅವಮಾನ ಮಾಡಿದ ಯುವಕನನ್ನು ಬಂಧಿಸಿದ ಪೋಲಿಸರು ಜನಮೆಚ್ಚುವಂಥ ಕೆಲಸ ಮಾಡಿದ್ದಾರೆ ಎಂದು ಜಿಲ್ಲಾ ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಸಿ. ಎಸ್. ಮಾಲಿ ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಮಾಡಿದ ವ್ಯಕ್ತಿಯ ಮನಸ್ಸು ಬಹು ವಿಕೃತಿಯಾಗಿದ್ದು, ಇಂತಹ ನರ ಹಂತಕನನ್ನು ಬಂಧಿಸಿದ ಪೋಲಿಸರು ಈ ಕೆಲಸದಹಿಂದೆ ಯಾರಿದ್ದಾರೆ? ಇದು ಯಾಕಾಗಿ? ಮಾಡಿದ್ದಾನೆ ಎಂಬುದು ಸೂಕ್ತವಾದ ಮಾಹಿತಿಯನ್ನು ಪಡೆದು ಇದರ ಕುರಿತ ತನಿಖೆ ನಡೆಸಿ ತಪ್ಪಿತಸ್ಥ ಜೈಲಿಗೆ ಹಾಕಿ ದಂಡದ ಜೊತೆಗೆ ಜೀವಾವಧಿ ಶಿಕ್ಷೆ ನೀಡಿದಾಗ ಮಾತ್ರ ಮತ್ತೊಮ್ಮೆಸಮಾಜದಲ್ಲಿ ಇಂತಹ ವಿಕೃತ ಮನಸ್ಸುಗಳಿಂದ ಕೋಮುಗಲಭೆಯಾಗದಂತೆ ತಡೆಯಲು ಸಾಧ್ಯವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈತನ ಹಿಂದೆ ಯಾರಿದ್ದಾರೆ ಯಾವ ಕಾರಣಕ್ಕಾಗಿ ಈ ಕೆಲಸ ಮಾಡಿದ್ದಾನೆ ಎಂಬ ಮಾಹಿತಿ ಕಲೆಹಾಕುವ ಪ್ರಯತ್ನ ಪೋಲಿಸ್ ಅಧಿಕಾರಿಗಳು ನಿರ್ಭಯವಾಗಿ ಮಾಡಲಿ ಯಾವುದೇ ಇಂಥ ದುಷ್ಟರನ್ನು ಸೆದೆ ಬಡಿಯದಿದ್ದಲ್ಲಿ ಮುಂದಿನ ದಿನಮಾನಗಳಲ್ಲಿ ಸಮಾಜದಲ್ಲಿ ಜಾತಿ ಧರ್ಮಗಳ ಹೆಸರಲ್ಲಿ ನಿಂದಿಸುವಂತ ಗಲಭೆಕೋರರು ಹೆಚ್ಚಾಗಬಹುದು ಕಳವಳ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…