ಕಲಬುರಗಿ: ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವತಂತ್ರ ಬಣ ಜಿಲ್ಲಾ ಘಟಕ ಉದ್ಘಾಟನೆ ಹಾಗೂ ಸನ್ಮಾನ ಸಮಾರಂಭವನ್ನು ಕೆಪಿಸಿಸಿ ಸದಸ್ಯರು ಹಾಗೂ ಕಾಂಗ್ರೇಸದ ಮುಖಂಡ ನೀಲಕಂಠರಾವ ಮೂಲಗೆ ಉದ್ಘಾಟಿಸಿದರು.
ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಸಿದ್ದು (ಗೌತಮ) ಹೆಚ್.ಜಮಾದಾರ, ಜಿಲ್ಲಾಧ್ಯಕ್ಷ ಬೆಳ್ಳಪ್ಪ ಕಿರಣಗಿ, ಸುನಿತಾ ತಳವಾರ, ಜಗನ್ನಾಥ ಸೂರ್ಯವಂಶಿ, ಶಿವಾನಂದ ಹೋನಗುಂಟಿ, ದತ್ತು ಭಾಸಗಿ, ಗುಂಡು ಐನಾಪೂರ, ರೇವಣಸಿದ್ದ ಮಂಗಲಗಿ, ಮಾನಸಿಂಗ್ ಚವ್ಹಾಣ, ಸಾಗರ ಕದ್ದರಗಿ, ವಿಜಯಕುಮಾರ ಚಿಂಚನಸೂರ, ಶೇಖರ ಸಿಂಗ್, ಡಾ.ನೀಲಾಂಬಿಕ ಚೌಕಿಮಠ, ಜಯರಾಜ ಕಿರಣಗಿ, ಬಾಬು ಚವ್ಹಾಣ, ನಾಗರಾಜ ಗಾಯಕವಾಡ, ಪರಮಾನಂದ ಯಲಗೋಡ, ಮೋಹನ ಆರ್ಸಿ, ಅಭಿಶೇಖ ಸೇರಿದಂತೆ ಕಾರ್ಯಕರ್ತರು ಇದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…