ಕಲಬುರಗಿ: ನಗರದ ಸೇಡಂ ರಸ್ತೆಯ ಬದ್ಧ ವಿಹಾರದಲ್ಲಿ 67ನೇ ಧರ್ಮಚಕ್ರ ಪ್ರವರ್ತನ ದಿನದ ಅಂಗವಾಗಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುದ್ಧನ ಮೂರ್ತಿಗೆ ಪೂಜೆ ಸಲ್ಲಿಸಿದರು.
ಶ್ರೀಮತಿ ರಾಧಾಬಾಯಿ ಎಂ.ಖರ್ಗೆ, ಸಂಘಾನಂದ ಭಂತೇಜಿ, ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕ ಬಿ. ಆರ್. ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ತಿಪಣ್ಣಪ್ಪ ಕಮಕನೂರ, ಅರವಿಂದ ಅರಳಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪೆÇ್ರ. ಸಿ.ಜಿ ಲಕ್ಷ್ಮೀಪತಿ, ಮಾಜಿ ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ ಸೇರಿದಂತೆ ಮತ್ತಿತರರು ಇದ್ದರು.