ನವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಕೆಕೆಆರ್‍ಡಿಬಿ ಅಧ್ಯಕ್ಷರು ಕುಟುಂಬ ಸಮೆತ ಭಾಗಿ

0
20

ಕಲಬುರಗಿ; ನಗರದ  ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ ಸಮಾಜ ಪಾಮಿಡಿ ಫಂಡ್ ಆಯೋಜಿಸಿರುವ ನವರಾತ್ರಿ ಮಹೋತ್ಸವ ನಿಮಿತ್ತ ಜರುಗಿದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಜೇವರ್ಗಿ ಶಾಸಕರು ಹಾಗೂ ಕೆಕೆಆರ್‍ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಸ್ವೇತಾ ಅಜಯ್ ಸಿಂಗ್, ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ, ಟ್ರಸ್ಟನ್ ಅಧ್ಯಕ್ಷ ಡಾ.ರಾಜು ಬಿ.ಜಾವಳಕರ್, ಕಾರ್ಯದರ್ಶಿ ಹಾಗೂ ಖಜಾಂಚಿ ಅನಿಲ್ ಎಂ.ಜವಳಕರ್ ಸೇರಿದಂತೆ ಟ್ರಸ್ಟನ್ ಸದಸ್ಯರು, ರಾಜಕೀಯ ಮುಖಂಡರು ಹಾಗೂ ಭಕ್ತಾದಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here