ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ ಪುರಾಣ ಕಾರ್ಯಕ್ರಮ ಹಾಗೂ ದೇವಿಯ ಪೂಜಾ ಕಾರ್ಯಕ್ರಮದಲ್ಲಿ ಮುತ್ತೈದರಿಗೆ ಉಡಿ ತುಂಬಲಾಯಿತು.
ಕುವೆಂಪು ನಗರ ಅಧ್ಯಕ್ಷ ಜಗನ್ನಾಥ ಶೇಗಜಿ, ವಿಠ್ಠಲ ಬಿರದಾರ ಕೆಎಮ್ಎಫ್, ಬಾಬು ಪವಾರ ಚೇಂಗಟಾ, ಹುಸನಯ್ಯಾ ಗುತೇದಾರ, ಗೌಡಪ್ಪ ಗೌಡ ಪಾಟೀಲ, ಶರಣಮ ಜಿ ಶೇಗಜಿ, ಬಿಂಬಾಯಿ ವಿ ಪಾಟೀಲ, ರುಕ್ಮಿಣಿ ವಿ ಬಿರದಾರ, ಸುನೀತಾ ಜಳಕಿಕರ ಲಲೀತಬಾಯಿ ಬಿ ಪವಾರ, ಬಸಮ್ಮಾ ಬಿ ಪಾಟೀಲ, ಅಕ್ಕ ನಾಗಮ್ಮಾ ಎ ಬಿರದಾರ, ಪುರ್ಣಿಮಾ ದಿವಕರ, ನಾಗೇಂದ್ರಬಾಯಿ ವಿ ಪಾಟೀಲ, ಸರೋಜಾ ಜಿ ಪಾಟೀಲ, ಸುಪ್ರಿಯಾ ಎಂ ಪಾಟೀಲ, ಕರುಣಮ್ಮಾ ನಿಕಮ, ಹೇಮಾ ಟಿಚರ್ ಕಿಣಿಗಿ ಸೇರಿದಂತೆ ಬಡಾವಣೆಯ ಮುಖಂಡರು, ಮಹಿಳೆಯರು ಇದ್ದರು.
ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…
ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…