ಶಹಾಬಾದ : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮಕ್ಕೆ ಚಂದ್ರಕಾಂತ ಮಲ್ಲಿಕಾರ್ಜುನ ಮಡಿವಾಳ ಅವರನ್ನು ನಾಮ ನಿರ್ದೇಶಿತ ನಿರ್ದೇಶಕರನ್ನಾಗಿ ನೇಮಿಸಬೇಕೆಂದು ತಾಲೂಕಾ ಮಡಿವಾಳ ಸಮಾಜದ ಪ್ರಧಾನ ಕಾರ್ಯದರ್ಶಿ ಬಸವರಾಜ ಪರೀಟ್, ಶರಣಗೌಡ ದಳಪತಿ, ಸುರೇಶ ಮೆಂಗನ್ ಸೇರಿದಂತೆ ಅನೇಕರು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಒತ್ತಾಯಿಸಿದ್ದಾರೆ.
ಚಂದ್ರಕಾಂತ ಮಡಿವಾಳ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದು, ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಮಡಿವಾಳ ಸಮಾಜದ ಜಾಗೃತಿ ಮತ್ತು ಸಂಘಟನೆಗಳಲ್ಲಿ ತೊಡಿಸಿಕೊಂಡಿದ್ದಾರೆ. ಕರ್ನಾಟಕ ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುತ್ತಾರೆ. ಆದ್ದರಿಂದ ಚಂದ್ರಕಾಂತ ಅವರನ್ನು ಕಲ್ಯಾಣ ಕರ್ನಾಟಕ ಭಾಗದಿಂದ ವಿಶೇಷ ಆದ್ಯತೆಯನ್ನು ನೀಡಿ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮಕ್ಕೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಬೇಕೆಂದು ಆಗ್ರಹಿಸಿದ್ದಾರೆ.
ಕಲಬುರಗಿ: ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡ್ಗಿಯಲ್ಲಿ ಪಿಎಮ್ ಕಿಸಾನ್ ಸಮ್ಮಾನ್ ನಿಧಿ 18ನೇ ಕಂತು ಬಿಡುಗಡೆ ಕಾರ್ಯಕ್ರಮದ ನೇರ ಪ್ರಸಾರದ…
ಕಲಬುರಗಿ: ಶಿವಯೋಗ ಸಾಧನೆ, ದಾಸೋಹ, ಕಾಯಕ ನಿಷ್ಠೆ, ಸತ್ಯ- ಧರ್ಮ-ನ್ಯಾಯ ಮೊದಲಾದ ಅಷ್ಟಗುಣಗಳನ್ನು ಅಳವಡಿಸಿಕೊಂಡು ಬದುಕಿದ ಶರಣೆ ಗುಡ್ಡಾಪೂರ ದಾನಮ್ಮ. 12…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಅ.8 ರಂದು ಇಳಿಹೊತ್ತು 4.15 ಕ್ಕೆ ನಗರದ ಕನ್ನಡ ಭವನದ ಸಾಹಿತ್ಯ…
ಕಲಬುರಗಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ 16ನೇ ಸಂಸ್ಥಾಪನಾ ದಿನಾಚರಣೆಯನ್ನು 22ನೇ ನವೆಂಬರ್ 2024 ರಂದು ರಾಯಚೂರು ಮುಖ್ಯ ಆವರಣದಲ್ಲಿ…
ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…
ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…