ಅಫಜಲಪುರ; ತಾಲೂಕಿನ ರೇವೂರ (ಬಿ) ಗ್ರಾಮದಲ್ಲಿ ಶಮಿ ಪೂಜೆ ಹಾಗೂ ಬನ್ನಿ ಮುರಿಯುವ ಕಾರ್ಯಕ್ರಮಕ್ಕೆ ಕುಲಕರ್ಣಿ ಮನೆತನದ ವಿದ್ಯಾಸಾಗರ ಕುಲಕರ್ಣಿ ರೇವೂರ ಅವರು ಶಮಿ ಪೂಜೆ ಹಾಗೂ ಬನ್ನಿ ಮುರಿಯುವ ಕಾರ್ಯಕ್ರಮ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಹನುಮಂತರಾವ್ ಪಾಟೀಲ್, ಮಲ್ಲಯ್ಯ ಸ್ವಾಮಿ, ಬೊಮ್ಮಯ್ಯ ಸ್ವಾಮಿ, ಪ್ರಕಾಶ ಹೂಗಾರ, ಬಸಲಿಂಗ್ ಉಡುಗಿ , ಮಲ್ಲಿನಾಥ ಉಡಗಿ, ಮಲ್ಲಿನಾಥ ಪಾಟೀಲ್ , ಸಂಜೀವಕುಮಾರ ತಲ್ವಾರ್ , ಬಸವರಾಜ್ ಎಸ್ ಉಡಗಿ, ಅಶುತೋಷ್ ಕುಲಕರ್ಣಿ ರೇವೂರ, ಅನಿರುದ್ಧ ಕುಲಕರ್ಣಿ ರೇವೂರ ಹಾಗೂ ಊರಿನ ಗಣ್ಯರು ಹಿರಿಯರು ಪಾಲಗೊಂಡಿದ್ದರು.
ಕಲಬುರಗಿ: ಆಹಾರ ಪದ್ಧತಿ, ಒತ್ತಡದ ಜೀವನ ಮತ್ತು ಬೊಜ್ಜು, ಕಲುಷಿತ ಪರಿಸರ, ದೇಹ ದಂಡಿಸದೇ ಇರುವ ಕಾರಣದಿಂದ ಕ್ಯಾನ್ಸರ್ ರೋಗ…
ಕಲಬುರಗಿ: ಬಿಜೆಪಿ ಮಹಾನಗರ ಜಿಲ್ಲೆಯ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಶಿವಲಿಂಗ ಪಾಟೀಲ್ ಸಾವಳಗಿ ಅವರನ್ನು ನೇಮಕ ಮಾಡಿದ ಕಾರಣೀಭೂತರಾದ ದಕ್ಷಿಣ…
ಕಲಬುರಗಿ: ವಿಶ್ವ ಕರ್ಮಾ ಸಮಾಜ ವತಿಯಿಂದ ಬಿಜೆಪಿ ಮಹಾ ನಗರ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರಾದ ದೇವೇಂದ್ರ ದೇಸಾಯಿ ಕಲ್ಲೂರ್…
ಕಲಬುರಗಿ: ಸಾಯಿ ರಾಮ್ ನಗರದಲ್ಲಿರುವ ವಿ ಎಲ್ ಪಾಟೀಲ್ ಕಲ್ಯಾಣ ಮಂಟಪದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಮಾಜಿ ಉಪಮೇಯರ್ ಮಹೇಶ್…
ಕಲಬುರಗಿ: ಇತ್ತೀಚೆಗೆ ಜರುಗಿದ ರಿಪಬ್ಲಿಕನ ಪಾರ್ಟಿ ಆಫ್ ಇಂಡಿಯಾ (ಆಕದಲೆ) ಕಲಬುರಗಿ ಜಿಲ್ಲಾ ಘಟಕದ ಸಭೆಯಲ್ಲಿ ರಾಜಕುಮಾರ ಪಿ.ನಡಗೇರಿ ಇವರನ್ನು…
ಕಲಬುರಗಿ: ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ನವರಾತ್ರಿ ಉತ್ಸವ ಪ್ರಯುಕ್ತ ಶ್ರೀ ವೆಂಕಟೇಶ ಪುರಾಣವನ್ನು ಅರ್ಚಕರಾದ ಗುಂಡಾಚಾರ್ಯ ನರಿಬೊಳ…