ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ದಿಢೀರ ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶದ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಸುತ್ತಿರುವುದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ನಗರದ ಆಬಕಾರಿ ಆಯುಕ್ತರು ಕಚೇರಿ ಮುಂದೆ ದಿಢೀರ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

ಬುಧವಾರ ಪ್ರಾಂತ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಶರಣಬಸಪ್ಪ ಮಮಶೇಟಿ ನೇತೃತ್ವದಲ್ಲಿ ಹಲವರು ಗ್ರಾಮದ ಜನರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿ ಆಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಬೇಕೆಂದು ಒತ್ತಾಯಿಸಿದರು.

ನೂರಾರು ಹೆಣ್ಣು ಮಕ್ಕಳು ಸೇರಿದಂತೆ ಯುವಜನರು ಹಾಗೂ ಜನಪರ ಮುಖಂಡರು ಹಾಗೂ ಸಮಾಜಿಕ ಕಾರ್ಯಾಕರ್ತರು ಸೇರಿದಂತೆ ಅನೇಕರು ಇದ್ದರು.

emedialine

Recent Posts

ಪರಿಷತ್ತಿನ ಸಲಕರಣೆಗಳ ಖರೀದಿಗಾಗಿ 5 ಲಕ್ಷ ರೂ. ಅನುದಾನದ: ಎಂಎಲ್ಸಿ ಕಮಕನೂರ ಭರವಸೆ

ಕಲಬುರಗಿ: ಸದಾ ಕನ್ನಡಪರ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ಮಾಣಗೊಂಡಿರುವ ಸಾಹಿತ್ಯ ಮಂಟಪಕ್ಕೆ ಅಗತ್ಯವಿರುವ ಸಲಕರಣೆಗಳ ಖರೀದಿಗೆ…

49 mins ago

ತಳವಾರ ನೌಕರಿಗಾಗಿ ಸಿಂಧುತ್ವ ಪ್ರಮಾಣ ಪತ್ರ ಇತರೆ ಸಮಸ್ಯೆಗಳ ಪರಿಹಾರಕ್ಕೆ ಸಚಿವರಿಗೆ ಮನವಿ

ಬೆಂಗಳೂರು: ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕ ಕಲಬುರಗಿ ವತಿಯಿಂದ ರವಿವಾರ ತಳವಾರ ಸಮುದಾಯದ ಸರಕಾರಿ ನೌಕರರ ಸಿಂಧುತ್ವ…

52 mins ago

ಜೀವನದಲ್ಲಿ ಸವಾರ್ಂಗೀಣ ಸ್ವಾಸ್ಥ್ಯ ಸಾಧಿಸಲು ಭಾರತೀಯ ಜ್ಞಾನ ವ್ಯವಸ್ಥೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ

ಕಲಬುರಗಿ; ಪ್ರಾಚೀನ ಭಾರತೀಯ ಜ್ಞಾನ ವ್ಯವಸ್ಥೆಯು ಜೀವನದಲ್ಲಿ ಸವಾರ್ಂಗೀಣ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಸಾಧಿಸಲು ಎಲ್ಲಾ ಸಮಸ್ಯೆಗಳಿಗೆ ಉತ್ತರ ಮತ್ತು…

1 hour ago

ಕಾವ್ಯ ದೊಂಬರಾಟವಲ್ಲ: ಕಾವ್ಯ ಸಂಸ್ಕೃತಿ ಯಾನಕ್ಕೆ ಚಾಲನೆ

ಕಲಬುರಗಿ: 'ಕಾವ್ಯ ದೊಂಬರಾಟವಲ್ಲ. ನಿಜವಾದ ಹಸಿವು ಗುರುತಿಸುವುದು ಕಾವ್ಯ' ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.‌ಬಸವರಾಜ ಸಾದರ ಅಭಿಪ್ರಾಯ…

2 hours ago

ಕೋಲಿ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…

4 hours ago

ನೂತನ ಪದಾಧಿಕಾರಿಗಳ ಪದಗೃಹಣ, ಅಭಿನಂದನಾ ಸಮಾರಂಭ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420