ಕಲಬುರಗಿ: ನಗರದ ರೈಲ್ವೆ ಸ್ಟೇಷನ್ ಬಜಾರ್ ರಸ್ತೆ ಶ್ರೀ ಗುರುಕಿರಣ ಮೂರನೇ ಮಹಡಿಯಲ್ಲಿ ಕರುನಾಡ ವಿಜಯ ಸೇನೆ ಕಲಬುರಗಿ ಜಿಲ್ಲಾ ಘಟಕ ಕಾರ್ಯಾಲಯವನ್ನು ಕಾಂಗ್ರೆಸ್ ಮುಖಂಡ ಶರಣಗೌಡ ಎ ಪಾಟೀಲ್ ಹಾಗೂ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಡಾ. ರಾಜಕುಮಾರ್ ಪಾಟೀಲ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾಧ್ಯಕ್ಷರಾದ ಪೃಥ್ವಿರಾಜ ಎಸ್ ರಾಂಪುರ, ಮಾದಿಗ ಸಮಾಜದ ಕಲ್ಯಾಣ ಯುವ ಸಂಘದ ಅಧ್ಯಕ್ಷ ದೇವರಾಜ್ ವಾಲಿಕರ್, ಶಶಿಕುಮಾರ, ಮಾದಿಗ ಸಮಾಜದ ಮಾಜಿ ಅಧ್ಯಕ್ಷ ಅಶ್ವತಮ್ಮ ಬೆಳಗುಂದಿ, ಗುಂಡು ಸಂಗವಾರ್, ಚಾರ್ಲಿ ಕೌಲೂರ, ಕಲಬುರಗಿ ಜಿಲ್ಲಾ ಗೌರವಾಧ್ಯಕ್ಷ ವಿಜಯಕುಮಾರ ಎಸ್. ತುಮಕೂನ್, ಶಂಕರ ದೊಡ್ಡಮನಿ, ಅಂಬರೀಶ್ ಛತ್ರಿ, ರಾಜು ಹೆಚ್.ಗುಂಡ್ರಾಳ, ರಾಜೇಂದ್ರ ಟೈಗರ್, ನಾಗರಾಜ್ ಮ್ಯಾತ್ರಿ, ವಿಶ್ವರಾಧ್ಯ, ಮೋಹನ ಚಿಕ್ಮಟಿ, ಸತೀಶ ಪೆÇೀಲೆ, ಸೈಬಣ್ಣ ಪರಶನಹಳ್ಳಿ, ಶಿವಕುಮಾರ್ ಡೆಂಗೆ, ಸಂಗಮೇಶ ತಳವಾರ್ ಸೇರಿದಂತೆ ಪದಾಧಿಕಾರಿಗಳು ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…