ಆಟೋ ನಿಲ್ದಾಣ ನಿರ್ಮಿಸಲು ಶೋಷಿತ ಪರ ಹೋರಾಟದ ಒಕ್ಕೂಟ ಮನವಿ

ಸುರಪುರ: ನಗರದ ವಿವಿಧ ಕಡೆಗಳಲ್ಲಿ ಆಟೋ ನಿಲ್ದಾಣಗಳನ್ನು ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ಆಟೋ ಚಾಲಕರ ಘಟಕ ದಿಂದ ನಗರದ ಪೊಲೀಸ್ ಠಾಣೆಯ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ,ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನ ದಿಂದ ಮಹಾತ್ಮ ಗಾಂಧಿ ವೃತ್ತದ ಕಡೆಗೆ ಬರುವ ರಸ್ತೆಯಲ್ಲಿ ಆಟೋ ನಿಲ್ದಾಣ ನಿರ್ಮಿಸಬೇಕು ಮತ್ತು ಬಸ್ ನಿಲ್ದಾಣದಿಂದ ಕೆಂಭಾವಿ ಕಡೆಗೆ ಹೋಗುವ ರಸ್ತೆಯಲ್ಲಿ ಆಟೋ ನಿಲ್ದಾಣ ನಿರ್ಮಿಸಿ ಕೊಡುವಂತೆ ಆಗ್ರಹಿಸಿದರು,ಇಲ್ಲವಾದಲ್ಲಿ ಒಕ್ಕೂಟ ದಿಂದ ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು ಆಗ್ರಹಸಿದರು.

ನಂತರ ತಹಸೀಲ್ದಾರರು ಹಾಗೂ ಪೊಲೀಸ್ ಇನ್ಸ್ಪೇಕ್ಟರ್ ಅವರಿಗೆ ಬರೆದ ಮನವಿಯನ್ನು ಠಾಣೆಯ ಮುಖ್ಯ ಪೇದೆ ಬಸವರಾಜ ಮುದಗಲ್ ಅವರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆಟೋ ಘಟಕದ ಅಧ್ಯಕ್ಷ ಹಣಮಂತ ಬಿಚ್ಚಗತ್ತಿಕೇರ,ಉಪಾಧ್ಯಕ್ಷ ಲಕ್ಷ್ಮಣ ಲಿಂಗದಳ್ಳಿ,ರಾಮಣ್ಣ ಅರಳಳ್ಳಿ,ಹಣಮಂತ ಬಾಗಲಿ ದೇವಾಪುರ,ಈರಪ್ಪ ಚನ್ನಪಟ್ಟಣ,ಮೌನೇಶ ತಳವಾರ,ಮುಸ್ತಾಫ,ಭೀಮಪ್ಪ ಕಂಪಾಪುರ,ಶರಣಯ್ಯ ಹಿರೇಮಠ,ಬಸವರಾಜ ಅಂಬಿಗೇರ,ಶಾಂತಪ್ಪ ಮೇಲಿನಮನಿ,ಹಣಮಂತ ಗುಜಲರ್,ರವಿಗೌಡ,ರಾಯಪ್ಪ,ರಾಮಣ್ಣ,ಅಂಬ್ರೇಶ,ಭೀಮು ಸೇರಿದಂತೆ ಅನೇಕರಿದ್ದರು.

emedialine

Recent Posts

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

1 hour ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

2 hours ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

15 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

15 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

15 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420