ಬೆಂಗಳೂರು; ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮುದ್ರಣ, ವಿದ್ಯುನ್ಮಾನ ವಾಹಿನಿಗಳು (ಟಿವಿ), ರೇಡಿಯೋ ಹಾಗೂ ಡಿಜಿಟಲ್ ಸಾಮಾಜಿಕ ಜಾಲತಾಣ ಮಾಧ್ಯಮಗಳು ಮತದಾರರ ಜಾಗೃತಿ ಹಾಗೂ ಚುನಾವಣೆಗೆ ಮಾಡಿರುವ ಕಾರ್ಯಕ್ಕಾಗಿ ಭಾರತ ಚುನಾವಣಾ ಆಯೋಗ ಮುದ್ರಣ, ವಿದ್ಯುನ್ಮಾನ ವಾಹಿನಿಗಳು (ಟಿವಿ), ರೇಡಿಯೋ ಹಾಗೂ ಡಿಜಿಟಲ್ ಸಾಮಾಜಿಕ ಜಾಲತಾಣ ನಾಲ್ಕು ವಿಭಾಗಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಗುರುತಿಸಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. ಪ್ರಸ್ತುತ 2023ನೇ ಸಾಲಿನ ಪ್ರಶಸ್ತಿಗಳಿಗಾಗಿ ಆಯೋಗದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಮತದಾರರ ಜಾಗೃತಿಗಾಗಿ ಮಾಧ್ಯಮ ಸಂಸ್ಥೆಗಳು ಕೈಗೊಂಡಿರುವ ಕಾರ್ಯಗಳ ವಿವರವಾದ ವರದಿಯನ್ನು ಡಿಸೆಂಬರ್ 10 ರೊಳಗಾಗಿ ನೇರವಾಗಿ ರಾಜೇಶ್ ಕುಮಾರ್ ಸಿಂಗ್ ಅಧೀನ ಕಾರ್ಯದರ್ಶಿ (ಸಂವಹನ), ಭಾರತ ಚುನಾವಣಾ ಆಯೋಗ, ನಿರ್ವಾಚನಾ ಸದನ, ಅಶೋಕ ರಸ್ತೆ, ನವದೆಹಲಿ -110001 ಅಂಚೆ ಮುಖಾಂತರ ಅಥವಾ ಇ-ಮೇಲ್ meಜiಚಿ-ಜivisioಟಿ@eಛಿi.gov.iಟಿ ಗೆ ಕಳುಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ – 01123052131 ನ್ನು ಸಂಪರ್ಕಿಸಬಹುದಾಗಿದೆ ಎಮದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ಕುಮಾರ್ ಮೀನಾ ಅವರು ತಿಳಿಸಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…