ಕಲಬುರಗಿ: ನಗರದ ರೇವಣಸಿದ್ದೇಶ್ವರ ಕಾಲೋನಿಯಲ್ಲಿರುವ ಶ್ರೀದಾಮೋಧರ ರಘೋಜಿ ಸ್ಮಾರಕ ಶಾಲೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಯವರ ಜಯಂತಿಯನ್ನು ಶಾಲೆಯ ಪ್ರಾಂಶುಪಾಲರಾದ ಪ್ರಮೋದ ಎಸ್. ಮಳೇಕರ ಅವರ ಸಮ್ಮುಖದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬೋಧಕ ಹಾಗೂ ಬೋಧಕೇತರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.