ಕಲಬುರಗಿ: ಅಫಜಲಪೂರ ತಾಲೂಕಿನ ದೇಸಾಯಿ ಕಲ್ಲೂರುನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಎಸ್. ಟಿ ಹೋರಾಟ ಸಮೀತಿಯ ತಳವಾರ ಸಮಾಜದ ಅಧ್ಯಕ್ಷರಾದ ಸಂತೋಷ ತಳವಾರ, ಗ್ರಾಮ ಪಂಚಾಯತಿ ಸದಸ್ಯರಾದ ಸಿದ್ದಪ್ಪ ತಳವಾರ, ಸಂಗಪ್ಪ ಭಾಸಗಿ, ಸಿದ್ದಪ್ಪ ಭಾಸಗಿ, ಹೊನಗುಡಿ ಹುಲ್ಲೂರ, ಸೈಬಣ್ಣ ನೈಕೊಡಿ, ಸಹ ಶಿಕ್ಷಕರಾದ ದೇವಿಂದ್ರ ಹುಲ್ಲೂರ, ಚಂದ್ರಕಾಂತ ನೈಕೊಡಿ, ದೇಸಾಯಿ ಕಲ್ಲೂರು ಗ್ರಾಮದ ಯವಕರಾದ ಗುರುಪಾದ ತಳವಾರ, ಪುಂಡು ಪ್ಯಾಟಿ, ಸಿದ್ದು ನಾಗಭಾರ, ಸುಭಾಷ ತಳವಾರ, ಬೈಲಪ್ಪ, ಹಣಮಂತ, ಆನಂದ, ಸುನೀಲ ಹುಲ್ಲೂರ, ಬಸವರಾಜ, ಪ್ರಕಾಶ, ಯಶವಂತ, ಯಲ್ಲು, ಅನೀಲ ನೈಕೊಡಿ, ಚಿದಾನಂದ, ಅವಿನಾಶ, ಭಾಗಪ್ಪ ತಳವಾರ, ಯಲ್ಲಪ್ಪ ತಳವಾರ್, ಸಂತೋಷ ಪ್ಯಾಟಿ, ಯಲ್ಲಪ್ಪ ನಾಗಬಾರ್, ಸಂತೋಷ ನಾಯಿಕೋಡಿ, ವಿಶ್ವನಾಥ್, ಗಣೂರ್ ಸೇರಿದಂತೆ ಗ್ರಾಮಸ್ಥರು ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…