ಕಲಬುರಗಿ; ನಗರದ ಖಾಜಾ ಬಂದಾನವಾಜದ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಸೋಮವಾರ ಸೈಬರ್ ಭದ್ರತೆ ಜಾಗೃತಿ ಬಗ್ಗೆ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು. ಕಲಾ, ಮಾನವೀಕತೆ, ಭಾಷಾ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ನಿಕಾಯದ ಡೀನ್ ಡಾ. ನಿಶಾತ್ ಆರೀಫ್ ಹುಸೇನಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ಉಪನ್ಯಾಸದಲ್ಲಿ ಕೆಬಿಎನ್ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹಾಯಕ ಪ್ರಧ್ಯಪಕರಾದ ಶಿರೀನ ಫಾತಿಮಾ ಮತ್ತು ಆಯೇಷಾ ಕಿರಣ ಭಾಗವಹಿಸಿದ್ದರು.
ಆಯೇಷಾ ಕಿರಣ ಸೈಬರ್ ಭದ್ರತೆ, ಸೈಬರ್ ಸ್ಪೇಸ್, ಸೈಬರ್ ಭದ್ರತಾ ಬೆದರಿಕೆಗಳ ವಿಧಗಳು, ಸೈಬರ್ ಭದ್ರತಾ ಮೂಲ ಪರಿಶೀಲನಾಪಟ್ಟಿ, ಸೈಬರ್ ಅಪರಾಧಕ್ಕೆ ಸುರಕ್ಷತಾ ಸಲಹೆ ಇವುಗಳ ಬಗ್ಗೆ ಮಾತನಾಡಿದರು.
ಶಿರೀನ್ ಫಾತಿಮಾ ಇವರು ಸೈಬರ್ ಭದ್ರತೆ ಬಗ್ಗೆ ಜಾಗೃತಿ, ಸೈಬರ ಕಾನೂನು, ಸೈಬರ್ ಅಪರಾಧಗಳನ್ನು ಹೇಗೆ ವರದಿ ಮಾಡುವುದು ಎಂಬುದನ್ನು ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ ನೀಡಿದರು.
ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಎಲ್ಲ ವಿಭಾಗದ ಸಹಾಯಕ ಪ್ರಾಧ್ಯಪಾಕರು ಹಾಜರಿದ್ದರು. ಸೈದ ಖಾತಿಜ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ, ಪರಿಚಯ ನೀಡಿ ನಿರೂಪಣೆ ಮಾಡಿದರೆ ಫೈಝ ನಾಜ ವಂದಿಸಿದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…