ಶ್ರೀರಾಮುಲುಗೆ ಉಪಮುಖ್ಶಮಂತ್ರಿ ಮಾಡುವಂತೆ ಜೇವರ್ಗಿಯಲ್ಲಿ ಪ್ರತಿಭಟನೆ

0
133

ಜೇವರ್ಗಿ: ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸಿದ ಸಚಿವ ಶ್ರೀರಾಮುಲು ಅವರನ್ನು ಉಪಮುಖ್ಶಮಂತ್ರಿಯಾಗಿ ಮಾಡಬೇಕೆಂದು ಜೇವರ್ಗಿ ಶ್ರೀರಾಮುಲು ಅಭಿಮಾನಿಗಳ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಅಧಿಕಾರಕ್ಕೆ ಬಂದರೆ ಶ್ರೀರಾಮುಲು ಅವರನ್ನು ಉಪ ಮುಖ್ಶಮಂತ್ರಿಯಾಗಿ ಮಾಡುತ್ತೇವೆಂದು ಬಿಜೆಪಿ ಮೊದಲೇ ಹೇಳಿತ್ತು. ಈಗ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲವೆಂದು ಆರೋಪಿಸಿದರು. ಕೂಡಲೇ ಬಿಜೆಪಿ ಹೈಕಮಾಂಡ್ ಅವರನ್ನು ಡಿಸಿಎಂ ಮಾಡಬೇಕು. ಕೊಟ್ಟ ಮಾತು ಉಳಿಸಿಕೊಳ್ಳಬೇಕೆಂದು ಆಗ್ರಹಪಡಿಸಿದರು.

Contact Your\'s Advertisement; 9902492681

ಬಿಜಾಪುರ ಕ್ರಾಸ್ ದಿಂದ ತಹಸೀಲ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಂತರ ತಹಸೀಲ್ದಾರ ಮೂಲಕ ರಾಜ್ಶ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ತಾಲೂಕಿನ ಶ್ರೀರಾಮುಲು ಅಭಿಮಾನಿಗಳ ಸಂಘದ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here