ಕಲಬುರಗಿ: ಬೈಕ್ ಮತ್ತು ಲಾರಿ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಅಫಜಲಪೂರ ಪೊಲೀಸ್ ಠಾಣೆಯ ಬಳ್ಳೂರಗಿ ಗ್ರಾಮದ ರಾಷ್ಟೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆಸಿದೆ.
ಅಬ್ಜಲ್ಪುರ್ ಪಟ್ಟಣದಲ್ಲಿ ಫಾಸ್ಟ್ ಫುಡ್ ಸೆಂಟರ್ ನಡೆಸುತ್ತಿದ್ದ ವ್ಯಕ್ತಿ ಬೈಕಿನಲ್ಲಿ ಪತ್ನಿ ಹಾಗೂ ಮೂವರು ಮಕ್ಕಳ ಸಮೇತ ದುಧನಿಯಿಂದ ಅಫಜಲಪುರಕ್ಕೆ ಆಗಮಿಸುತ್ತಿದ್ದ. ಈ ವೇಳೆಯಲ್ಲಿ ಅಫಜಲಪುರ ಮಾರ್ಗವಾಗಿ ಫರಸಿ (ಕಡಪ) ಕಲ್ಲುಗಳನ್ನು ತುಂಬಿಕೊಂಡು ದುಧನಿ ಕಡೆಗೆ ಹೊರಟಿದ್ದ ಆಂಧ್ರಪ್ರದೇಶ ಮೂಲದ ಲಾರಿ ಹಾಗೂ ಬೈಕಿನ ಮಧ್ಯೆ ಡಿಕ್ಕಿ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಅಫಜಲಪೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…