ಹೈದರಾಬಾದ್ ಕರ್ನಾಟಕ

ಸಹಕಾರ ಸಂಘದ ಚುನಾವಣೆ: ಸದಾನಂದ ಕುಂಬಾರ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ

ಶಹಾಬಾದ : ನಗರದ ಶಹಾಬಾದ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಎರಡನೇ ಅವಧಿಗೆ ಅಧ್ಯಕ್ಷರಾಗಿ ಸದಾನಂದ ಕುಂಬಾರ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸಂಧರ್ಭದಲ್ಲಿ ಸಹಕಾರ ಸಂಘಗಳ ಎಆರಸಿ ರವೀಂದ್ರ ಅವರು ಮಾತನಾಡಿ, ಸಹಕಾರಿ ಸಂಘಗಳಿಗೆ ಗ್ರಾಹಕರು ದೇವರಿದ್ದಂತೆ. ಅವರ ಪ್ರಾಮಾಣಿಕ ಸೇವೆಯೇ ಸಹಕಾರ ಸಂಘದ ಏಳ್ಗೆಗೆ ಅಡಿಪಾಯ. ಸಹಕಾರ ಸಂಸ್ಥೆಗಳಿಗೆ ಹಣ ಗಳಿಕೆ ಜತೆ ಗ್ರಾಹಕರ ಆರ್ಥಿಕ ಬಲವರ್ಧನೆ ಗುರಿ ಇರಬೇಕು ಎಂದರು.

ಬ್ಯಾಂಕ್ ನಡೆಸುವದೊಂದೇ ಉದ್ಯೋಗವಾಗಬಾರದು. ಬ್ಯಾಂಕಿನಿಂದ ಉದ್ಯೋಗಗಳು ಸೃಷ್ಟಿಯಾಗಬೇಕು. ಅಂದಾಗ ಗ್ರಾಹಕರ ಜತೆ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.ಅಲ್ಲದೇ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿ ಬ್ಯಾಂಕ್ ಬಲವರ್ಧನೆಗೆ ಶ್ರಮವಹಿಸಿ, ಪಾರದರ್ಶಕ ಆಡಳಿತ ನೀಡಬೇಕೆಂದು ತಿಳಿಸಿದರು.

ನೂತನ ಅಧ್ಯಕ್ಷ ಸದಾನಂದ ಕುಂಬಾರ ಮಾತನಾಡಿ, ಆಡಳಿತ ಮಂಡಳಿಯ ಸದಸ್ಯರ ಸಹಕಾರದಿಂದ ಈ ಸ್ಥಾನ ಲಭಿಸಿದ್ದು, ಸಂಘದ ಅಧ್ಯಕ್ಷ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತೆನೆ.ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

ಚುನಾವಣಾಧಿಕಾರಿ ಸಂಗೀತ, ಸಂಘದ ಉಪಾಧ್ಯಕ್ಷ ಲೋಹಿತ ಕಟ್ಟಿ, ಮಾಜಿ ಅಧ್ಯಕ್ಷ ಶರಣು ವಸ್ತ್ರದ, ನಿಂಗಪ್ಪ ಹುಳಗೋಳಕರ್,ಶಿವಾನಂದ ಪಾಟೀಲ, ಸುನಂದಾ ನಾಗಣ್ಣ ಪಾಟೀಲ, ನಾರಾಯಣ ರೆಡ್ಡಿ, ಜಗದೀಶ ಪಾಟೀಲ, ಶ್ರೀಧರ ಜೋಶಿ ಹಾಗೂ ಶರಣು ಜೋಗೂರ ಉಪಸ್ಥಿತರಿದ್ದರು.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

25 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

3 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago