ವಿವಿಧ ಬೇಡಿಕೆಗಳ ಈಡೇರಿಕ್ಕೆ ಆಗ್ರಹಿಸಿ 6 ರಂದು ಉರುಳು ಸೇವೆ ಮುಖಾಂತರ ಪ್ರತಿಭಟನೆ

ಕಲಬುರಗಿ : ತೋಟದ ಮನೆಗಳಿಗೆ ಸಿಂಗಲ್, ಪೇಸ್ ವಿದ್ಯುತ ಮತ್ತು ರೈತರಿಗೆ ಬೆಳೆ, ಪರಿಹಾರ ಕೋಡುವುದ ಕುರಿತು, ಮತ್ತು ಮಹಾರಾಷ್ಟ್ರದ ಉಜ್ಜನಿ ಡ್ಯಾಮನಿಂದ ಭೀಮಾ ನದಿಗೆ ನೀರು ಬಿಡಬೇಕು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉರುಳು ಸೇವೆ ಮಾಡುವು ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ನವೆಂಬರ್ 6.ರಂದು ಸಲ್ಲಿಸುವುದು ಎಂದು ಜಾತ್ಯಾತೀತ ಜನತಾ ದಳದ ಜಿಲ್ಲಾ ಕಾರ್ಯದರ್ಶಿ ರಾಜಕುಮಾರ ಅ ಬಡದಾಳ ಅವರು ತಿಳಿಸಿದ್ದಾರೆ.

ಹಲವಾರು ವರ್ಷಗಳಿಂದ ಕೂಡಿದ ಮನೆಗಳಗೆ ಸಿಂಗಲ ಪೇಪ ವಿದ್ಯುತ ಕೊಡಬೇಕೆಂದು ಹೊರಾಟಗಳು ನಡೆದಿದ್ದವು ಆಗಿನ ಸರಕಾರ ರೈತರಿಗೆ ಮರಳು ಮಾಡು ಸರ್ವೆ ಕಾರ್ಯ ಮಾಡಿದ ಮೇಲೆ ವಿದ್ಯುತ್ ಕೊಡುತ್ತೇವೆ ಎಂದು ಹೇಳಿ ರೈತರಿಗೆ ವಂಚನೆ ಮಾಡಿದ್ದಾರೆ. ನಾವು ಪದೇ-ಪದೇ ಸರಕಾರಕ್ಕೆ ಒತ್ತಾಯ ಮಾಡುವುದೆನೆಂದರೆ ತೋಟದ ಮನೆಗಳಲ್ಲಿ ವಾಸಿಸುವ ಮಕ್ಕಳಿಗೆ ವಿದ್ಯಾಭ್ಯಾಸ ತೊಂದರೆಯಾಗುತ್ತಿದ್ದು, ಮತ್ತು ರೈತರ ಎಣ್ಣೆ ಸಿಂಪಡನೆ ಮಾಡುವ ಯಂತ್ರ (ಮಷಿನ್) ಜಾಜಿರ್ಂಗ್ ಬ್ಯಾಟರಿಗಳಿಗೆ ಪಾರ್ಚೆ ಮಾಡಲು ಅವಶ್ಯಕತೆ ಇರುವುದರಿಂದ ಹಾಗೂ ವಿಷ ಜಂತುಗಳು ಹಾವಳಗಳು ಹೆಚ್ಚಾಗಿ ರಾತ್ರಿ ಹೊತ್ತು ಹೊರಗಡೆ ಬರುತ್ತವೆ. ಈಗಾಗಲೆ ಎಷ್ಟು ಜನ ಹಾವು ಕಡಿಸಿಕೊಂಡು ಮರಣ ಹೊಂದಿದ್ದಾರೆ.

ಎಷ್ಟು ರೈತ ಕುಟುಂಬಗಳು ಬಿದಿಪಾಲಾಗಿದ್ದಾರೆ. ಅದಕ್ಕಾಗಿ ಪದೇ ಪದೇ ಸರಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ. ಶಿಕ್ಷಣ ರೈತರ ತೋಟದ ಮನೆಗಳಿಗೆ ಸಿಂಗಲ ಪೇಸ್ ವಿದ್ಯುತ್ ಒದಗಿಸಬೇಕಾಗಿ ಎಚ್ಚರಿಕೆ ನೀಡುತ್ತಿದ್ದೆವೆ. ಮಹಾರಾಷ್ಟ್ರದ ಉಜ್ಜನಿ ಡ್ಯಾಮನಿಂದ ಬೇಸಿಗೆ ಕಾಲದಲ್ಲಿ 5 ಟಿ.ಎಮ.ಸಿ. ನೀರು ಭೀಮಾ ನದಿಗೆ ಹರಿಸಬೇಕು, ಅಫಜಲಪೂರ ತಾಲೂಕನ್ನು ಬರಗಾಲು ಎಂದು ಘೋಷಣೆ ಮಾಡಿರುವದಕ್ಕೆ ಹರ್ಷ ವ್ಯಕ್ತ ಪಡಿಸುತ್ತಾ ಈಗಾಗಲೇ ಹಿಂದಿನ ಸರಕಾರಗಳು, ತಾಲೂಕನ್ನು ಬರಗಾಲ ಎಂದು ಘೋಷಣೆ ಮಾಡಿ ರೈತರಿಗೆ ಒಂದು ಅಡಿಗಾಸು ಪರಿಹಾರ ಕೊಡಲಿಲ್ಲಾ, ತಾಲೂಕಿನ ರೈತರ ಸೂಲ-ಸಾಲ ಮಾಡಿಕೊಂಡು ಅತ್ತನೆ ಕಾರ್ಯ ಮುಗಿಸಿದ್ದಾರೆ, ಮಳೆ ಬಾರದೆ ಇರುವದರಿಂದ ಬೆಳೆ ಒಣಗಿ ಹೋಗುತ್ತಿದೆ. ಅದಕ್ಕೆ ಸರಕಾರ ತಕ್ಷಣ ರೈತರ ಖಾತೆಗಳಿಗೆ ಪ್ರತಿ ಎಕರೆಗೆ 30,000/- ಪರಿಹಾರ ಕೊಡಬೇಕು ಎಂದು ಒತ್ತಾಯಿಸುತ್ತಿದ್ದವೆ.

ಕಲಬುರಗಿ ಹೈಕೋರ್ಟನಿಂದ ಅಫಜಲಪೂರಗೆ ಬರುವ ರಾಷ್ಟ್ರೀಯ ಹೆದ್ದಾರಿಯು ಸಂಪೂರ್ಣವಾಗಿ ಹಾಳಾಗಿದ್ದು, ಈಗಾಗಲೇ ಸಾವಿರಾರು ಅಪಘಾತಗಳು ಸಂಭವಿಸಿ ಕುಟುಂಬಗಳು ನದಿಗೆ ಬಿದ್ದಿವೆ ಇದರಿಂದ ತಕ್ಷಣ ರಾಜ್ಯ ಹೆದ್ದಾರಿಯನ್ನು ತಕ್ಷಣ ದುರಸ್ತಿ ಮಾಡಬೇಕು.

ನವೆಂಬರ್ 06 ರಂದು ಸೋಮವಾರ ಬೆಳಗ್ಗೆ – 11:00 ಕ್ಕೆ ನಗರದ ತಿಮ್ಮಪೂರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿ ವರೆಗೆ ಉರುಳು ಸೇವೆ ಮಾಡುವ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಸಲಾಗುವುದು. ಎಂದು ರಾಜಕುಮಾರ ಅ ಬಡದಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

5 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420