ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ ನಿಮಿತ್ತ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಡಾ.ಅಜಯ್‍ಸಿಂಗ್ ಚಾಲನೆ

0
16

ಕಲಬುರಗಿ ; ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂ ಚಾಯಿತಿರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 45ನೇ ಜನ್ಮ ದಿನದ ನಿಮಿತ್ಯ 3ರಿಂದ 22ರವರೆಗೆ  ಕ್ರಿಕೆಟ್ ಪಂದ್ಯಾವಳಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿ ವೃದ್ಧಿ ಮಂಡಳಿಯ ಅಧ್ಯಕ್ಷ ಹಾ ಗೂ ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಬ್ಯಾಟಿಂಗ್ ಆಡುವ ಮೂಲಕ ಉದ್ಘಾಟಿಸಿದರು.

ಶಾಸಕ ಅಲ್ಲಮಪ್ರಭು ಪಾಟೀಲ್, ಎಂಎಲ್ ಸಿ ಭೀಮರಾವ ಪಾಟೀಲ, ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಪ್ರವೀಣ ಪಾಟೀಲ ಹರವಾಳ, ಡಾ.ಕೀರಣ ದೇಶಮುಖ, ಮಜರ ಆಲಂಖಾನ್, ಸಂತೋಷ ಪಾಟೀಲ ಡಣೂರ, ಶಿವಾನಂದ ಹೊನಗುಂಟಿ, ಈರಣ್ಣ ಝಳಕಿ, ಅಶೋಕ ವೀರನಾಯಕ, ಮಹಾಂತಪ್ಪ ಸಂಗಾವಿ, ರಾಜಗೋಪಾಲ ರೆಡ್ಡಿ, ಜೈಭೀಮ್ ದರ್ಗಿ, ಫಾರುಖ ಮನಿಯಾರ, ಸಿದ್ದಾರ್ಥ ಕೋರವಾರ, ರಾಜೀವ ಜಾನೆ, ಧರ್ಮರಾಜ ಹೇರೂರ, ಪರಶುರಾಮ ನಾಟೀಕಾರ  ಸೇರಿದಂತೆ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here