ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ನೂತನ ಸಚಿವ ಗೋವಿಂದ ಎಂ. ಕಾರಜೋಳ ಅವರಿಗೆ ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ ಮೂಲಕ emedialine - August 28, 2019 0 39 Facebook Twitter Pinterest WhatsApp ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ನೂತನವಾಗಿ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಆಯ್ಕೆಯಾಗಿರುವ ಗೋವಿಂದ ಎಂ. ಕಾರಜೋಳ ಅವರಿಗೆ ಬಿಜೆಪಿ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಅಂಬಾರಾಯ ಎಂ.ಕೆ. ಚಲಗೇರಾ, ಅನೀಲ ಡೋಂಗರಗಾಂವ ಸನ್ಮಾನಿಸಿದ್ದರು.