ನೂತನ ಸಚಿವ ಗೋವಿಂದ ಎಂ. ಕಾರಜೋಳ ಅವರಿಗೆ ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ

0
39

ಬೆಂಗಳೂರು:  ಕರ್ನಾಟಕ ರಾಜ್ಯ ಸರ್ಕಾರದ ನೂತನವಾಗಿ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಆಯ್ಕೆಯಾಗಿರುವ ಗೋವಿಂದ ಎಂ. ಕಾರಜೋಳ ಅವರಿಗೆ ಬಿಜೆಪಿ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಅಂಬಾರಾಯ ಎಂ.ಕೆ. ಚಲಗೇರಾ, ಅನೀಲ ಡೋಂಗರಗಾಂವ ಸನ್ಮಾನಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here