ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ಹಾಗೂ ಕೆಪಿವೈಸಿಸಿ ರಾಜ್ಯಾಧ್ಯಕ್ಷರಾದ ಮಹ್ಮದ್ ನಲ್ಪಾಡ್ ಅವರು ಬೆಂಗಳೂರಿನಲ್ಲಿ ಈರಣ್ಣ ಝಳಕಿ ಅವರನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.
ಈ ಸಂದರ್ಭದಲ್ಲಿ ಯುವ ಕಾಂಗ್ರೇಸ್ ಜಿಲಾಧ್ಯಕ್ಷ ಶಿವಾನಂದ ಹೋನಗುಂಟಿ, ಮುಖಂಡರಾದ ಭೀಮಣ್ಣಗೌಡ, ಉದಯ ಕುಲಕರ್ಣಿ ಸೇರಿದಂತೆ ಕಾರ್ಯಕರ್ತರು ಇದ್ದರು.