ಈರಣ್ಣ ಝಳಕಿ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿ ನೇಮಕ

0
33

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್  ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ಹಾಗೂ ಕೆಪಿವೈಸಿಸಿ ರಾಜ್ಯಾಧ್ಯಕ್ಷರಾದ  ಮಹ್ಮದ್ ನಲ್ಪಾಡ್ ಅವರು ಬೆಂಗಳೂರಿನಲ್ಲಿ ಈರಣ್ಣ ಝಳಕಿ ಅವರನ್ನು  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.

ಈ ಸಂದರ್ಭದಲ್ಲಿ ಯುವ ಕಾಂಗ್ರೇಸ್ ಜಿಲಾಧ್ಯಕ್ಷ ಶಿವಾನಂದ ಹೋನಗುಂಟಿ, ಮುಖಂಡರಾದ ಭೀಮಣ್ಣಗೌಡ, ಉದಯ ಕುಲಕರ್ಣಿ ಸೇರಿದಂತೆ ಕಾರ್ಯಕರ್ತರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here