ಕಲಬುರಗಿ: ಪ್ಯಾಲೆಸ್ತೇನ್ ಮೇಲೆ ಇಸ್ರೇಲ್ ಅಮಾನವೀಯ ಆಕ್ರಮಣ ಯುದ್ಧ ಒಂದು ತಿಂಗಳು ಕಳೆದರು ಜನಸಾಮಾನ್ಯರ ಬದುಕು ಛಿದ್ರ ಗೊಂಡಿರುವ ಕುರಿತು ಶೋಖ ವ್ಯಕ್ತಪಡಿಸಿ ಯುದ್ಧ ನಿಲ್ಲಲಿ – ಶಾಂತಿ ನೆಲೆಸಲಿ ಒತ್ತಾಯಿಸಿ ಕರ್ನಾಟಕ ಜಿಲ್ಲಾ ಸಂಯುಕ್ತ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರಗತಿಪರರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಸಂಯುಕ್ತ ರಾಷ್ಟ್ರಗಳು ಮತ್ತು ವಿಶ್ವ ಸಂಸ್ಥೆಗೆ ಒತ್ತಾಯಿಸಿದರು.
ಪ್ಯಾಲೆಸ್ತೇನ್ ಮೇಲೆ ಇಸ್ರೇಲ್ ಅಮಾನವೀಯ ಯುದ್ಧದಿಂದ ಎಲ್ಲೆಡೆ ಕುಸಿದ ಮನೆಗಳು. ಶಾಲೆ – ಕಾಲೇಜು ಆಸ್ಪತ್ರೆಯ ಮೇಲೂ ಬಾಂಬುಗಳ. ಮಹಿಳೆಯರ – ಮಕ್ಕಳು – ವೃದ್ದರು – ರೋಗಿಗಳನ್ನು ಒಳಗೊಂಡಂತೆ ಅಪಾರ ಸಾವು ನೋವು ಈ ಮಾರಣ ಹೊಮವನ್ನು ನಿರ್ಲಜ್ಜವಾಗಿ ಬೆಂಬಲಿಸುತ್ತಿರುವ ಜನ ವಿರೋಧಿ ಕೇಂದ್ರ ಸರ್ಕಾರ ಇದನ್ನು ದ್ವೇಷ ರಾಜಕಾರಣದ ನೀತಿಯಾಗಿದೆ ಎಂದು ಆರೋಪಿಸಿದರು.
ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಯಲಿ ಎಂಬುದು ನಮ್ಮ ಕೇಂದ್ರೀಯ ಒತ್ತಾಯವಾಗಿದ್ದು, ವಿಶ್ವಸಂಸ್ಥೆ ಮಧ್ಯಪ್ರವೇಶಿಸಬೇಕು. ಶಾಂತಿ ಪಡೆಗಳನ್ನು ಕಳುಹಿಸಿ ಕೊಡಬೇಕು ಎಂದು ಒತ್ತಾಯಿಸಿದರು.
ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಂಚಾಲಕ ಶರಣಬಸಪ್ಪಾ ಮಮಶೆಟ್ಟಿ, ಮೌಲಾ ಮುಲ್ಲಾ, ನಾಗೇಂದ್ರಪ್ಪ ಥಂಬೆ, ಅರ್ಜುನ್ ಗೊಬ್ಬುರು, ಎಂ.ಬಿ ಸಜ್ಜನ, ಬಿಮಶೇಟ್ಟಿ ಯಂಪಳ್ಳಿ, ಮೇಘ ರಾಜ ಕಠಾರೆ, ವೀರಣ್ಣ ಬಿರಾದಾರ್, ಜಾವೀದ್ ಹುಸೇನ್, ನಾಗಯ್ಯಾ ಸ್ವಾಮಿ ಮಹಿಳೆಯರು ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…