ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿಗೆ ಸನ್ಮಾನ

0
27

ಸುರಪುರ: ನಗರದ ರಂಗಂಪೇಟೆಯ ತಿಮ್ಮಾಪುರದ ಸರಕಾರಿ ಕನ್ಯಾ ಕನ್ನಡ ಮತ್ತು ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿರುವ ನಗಗರದ ರಂಗಂಪೇಟೆಯ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಸೂಗುರೇಶ ವಾರದ ಅವರಿಗೆ ಮತ್ತು ಶಾಲೆಯ ಪ್ರಧಾನ ಗುರು ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿಯಾಗಿರುವ ಮುದ್ದಪ್ಪ ಅಪ್ಪಾಗೋಳ ಅವರಿಗೆ ಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿಯರಾದ ಸುಮಿತ್ರ,ವನಜಾ,ವೀಣಾ,ಅಯೇಷಾ ಪರ್ವಿನ್,ಪಾಲೇಹಾ ಯಾಸ್ಮಿನ್,ಸಿದ್ದಣ್ಣಗೌಡ ಉರ್ದು ಶಾಲೆಯ ಪ್ರಧಾನಗುರು ಶಕೀಲ್ ಅಹ್ಮದ್,ಶಾಂತಾ ಸೇರಿದಂತೆ ಅನೇಕರಿದ್ದರು.ಇದೇ ಸಂದರ್ಭದಲ್ಲಿ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಶಾಲೆಯ ಸಹ ಶಿಕ್ಷಕ ವೃಂದದಿಂದಲೂ ಇಬ್ಬರನ್ನು ಸನ್ಮಾನಿಸಿ ಗೌರವಿಸಲಾಯಿತು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here