ಕಲಬುರಗಿ; ಕೆಇಎ ಪರೀಕ್ಷೆಯಲ್ಲೂ ಅಕ್ರಮ ನಡೆಸಿ ತಲೆಮರಿಸಿಕೊಂಡಿರುವ ಪ್ರಮುಖ ಆರ್.ಡಿ ಪಾಟೀಲ್ ಗೆ ವಿಶೇಷ ತಂಡದ ಪೊಲೀಸರು ಶುಕ್ರವಾರ ಮಹಾರಾಷ್ಟ್ರದ ಸೋಲಾಪುರ ಗಡಿಭಾಗದಲ್ಲಿ ಪತೆಹಚ್ಚಿ ಬಂಧಿಸಿ ರಾತ್ರಿ 8 ಗಂಟೆ ಸುಮಾರಿಗೆ ನಗರದ ಅಶೋಕ ನಗರ ಪೊಲೀಸ್ ಠಾಣೆಗೆ ಕರೆತರಲಾಯಿತು.
ಕೆಇಎ ಪರೀಕ್ಷೆಯಲ್ಲಿ ಆಕ್ರಮ ನಡೆಸಿ ತಲೆಮರಿಸಿಕೊಂಡಿರುವ ಆರ್.ಡಿ ಪಾಟೀಲ್ ಮಂಗಳವಾರ ನಗರ ವರದಾ ಲೇಔಟ್ ಅಪಾರ್ಟಮೆಂಟ್ ಒಂದರ ಕಂಪೌಂಡ ಹಾರಿ ಪರಾರಿಯಾಗಿ ಮಹಾರಾಷ್ಟ್ರಕ್ಕೆ ಓಡಿ ಹೋಗಿದ.
ಪೊಲೀಸ್ ಇಲಾಖೆ ವಿಶೇಷ ತಂಡ ಶುಕ್ರವಾರ ಪತ್ತೆ ಹಚ್ಚಿ ಪೊಲೀಸ್ ವಾಹನದಲ್ಲಿ ರಾತ್ರಿ ಅಶೋಕ ನಗರ ಪೊಲೀಸ್ ಠಾಣೆಯ ಕಷ್ಟಡಿಗೆ ತರಲಾಯಿತು.
ಆರೋಗ್ಯ ತಪಾಸಣೆ ಸೇರಿದಂತೆ ಮುಂದಿನ ನ್ಯಾಲಯದ ಪ್ರಕ್ರಿಯೆ ಒಳಪಡಿಸಲಾಗುವುದೆಂದು ತಿಳಿದುಬಂದಿದೆ.
ಆರ್.ಡಿ ಪಾಟೀಲ್ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಆಕ್ರಮ ನಡೆಸಿರುವ ಆರೋಪಗಳು ಎದುರಿಸುತ್ತಿದ್ದು, ಜಾಮೀನು ಮೇಲೆ ಹೊರಗಡೆಯಿಂದ ಕೆಇಎ ಪರೀಕ್ಷೆಯಲ್ಲಿ ಆಕ್ರಮ ನಡೆಸಿರುವ ಆರೋಪ ಇತನ ಮೇಲಿದೆ.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…