ಅಫಜಲಪುರ: ರಾಷ್ಟ್ರೀಯ ಶಿಕ್ಷಣ ದಿನದ ಪ್ರಯುಕ್ತ ಆಫಜಲಪುರ ತಾಲೂಕಿನ ಮಣ್ಣೂರ್ ಗ್ರಾಮದಲ್ಲಿ ಮೌಲಾನ ಅಬುಲ್ ಕಲಾಂ ಅಜಾದ್ ಅವರ ಜನ್ಮ ದಿನಾಚರಣೆಯನ್ನು ಸರಕಾರಿ ಮೌಲಾನಾ ಅಜಾದ್ ಆಂಗ್ಲ ಮಾಧ್ಯಮಗಳ ಶಾಲೆಯ ವತಿಯಿಂದ ಆಚರಿಸಲಾಯಿತು.
2022-23ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕಗಳು ಪಡೆದ ವಿದ್ಯಾರ್ಥಿಗಳಿಗೆ ಮೌಲಾನಾ ಅಬು ಕಲಾಂ ಅಜಾದ್ ಗ್ರಾಮೀಣಾ ಅಭಿವೃದ್ಧಿ ಹಾಗೂ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು.
ಗ್ರಾಮ ಪಂಚಾತ ಅಧ್ಯಕ್ಷರಾದ ಚಂದ್ರಕಾಂತ್ ದೈತನ್, ಜಿಲ್ಲಾ ಪಂಚಾಯತ್ ಮಾಜಿ ಸಾಧ್ಯಸ್ಯರಾದ ಮಹದೇವ್ ಗೌಡ ಕರುಟಿ, ತಾಲೂಕು ಪಂಚಾತಿ ಮಾಜಿ ಸದಸ್ಯರಾದ ಸಾಶಿ ಬೆನಕನಹಳ್ಳಿ, ಮಾಜಿ ತಾಲೂಕಾ ಪಂಚಾಯತ್ ಸದಸ್ಯರಾದ, ಹಾಜಿಮಲoಗ್ ಮುತವಲ್ಲಿ,ಗ್ರಾಮ ಪಂಚಾತ ಮಾಜಿ ಉಪಾಧ್ಯಕ್ಷರದ್ ಬಿ ರಾಜು ಬೆನಕನಹಳ್ಳಿ, ಮೌಲಾನಾ ಅಬುಲ್ ಕಲಾಂ ಅಜಾದ್ ಗ್ರಾಮೀಣ ಅಭಿವೃದ್ಧಿ ಹಾಗೂ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಮಹಿಬೂಬ್ ಗೌರ್, ಗ್ರಾಮ ಪಂಚಾಯತ್ ಸದಸ್ಯರಾದ ರಿಯಾಜ್ ಜಮಾದಾರ್, ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಯಾನಂದ ನವಾಡಿ, ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ್, ಮಲ್ಲಿಕಾರ್ಜುನ ಬಾಗೇವಾಡಿ,ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಜಿರಸಾಬ, ಬೀಜಲಿ,ಸರಕಾರಿ ಮೌಲಾನ ಅಜಾದ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರುಗಳು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…