ಕಲಬುರಗಿ: ಯಡಿಯೂರಪ್ಪ ಅಭಿಮಾನಿಆನಂದ ಕಣಸೂರ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಮಾಜದ ಭರವಸೆಯ ನಾಯಕ, ಬಿವೈ ವಿಜಯೇಂದ್ರ ಯಡಿಯೂರಪ್ಪ ಅವರಿಗೆ ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆ ನಗರದ ಎಸ್.ವಿ.ಪಿ.ಚೌಕನಲ್ಲಿ ಪಟಾಕಿ ಸಿಡಿಸಿ ಹಾಲಿನ ಅಭಿಷೇಕ ಮಾಡುವ ಮುಖಾಂತರ ವಿಜಯೋತ್ಸವ ಆಚರಿಸಿಲಾಯಿತು.
ಈ ಸಂದರ್ಭದಲ್ಲಿ ದಯಾನಂದ ಪಾಟೀಲ್, ಶ್ರೀಧರ ನಾಗನಹಳ್ಳಿ, ಕಲ್ಯಾಣರಾವ ಪಾಟೀಲ ಕಣ್ಣಿ, ಗೌರಿ ಚಿಚಕೋಟೆ, ಭಾಗೀರಥಿ ಗುನ್ನಪುರ, ರಾಜ್ಕುಮಾರ ಕಗ್ಗನಮಡಿ, ಸಿದ್ದು ತುಪ್ಪದ, ಸುನಿಲ ಮಹಾಗಾಂವ, ಗುರು ಅಂಬಾಡಿ, ಸುನಿಲ ಕೋಲಕುರ, ಗುರುರಾಜ ಸುಂಟನೂರ, ಮಹೇಶಚಂದ್ರ ಪಾಟೀಲ ಕಣ್ಣಿ, ಮಲ್ಲಿಕಾರ್ಜುನ ಕೊಂಡದ ,ಸುಜಾತಸಿಂಗ, ಮಂಜು ವಾರದ,ಅನಿಲ ಮುಗಳಿ ಇತರರಿದರು.
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…